July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಉಡುಪಿ, ದ.ಕ ಸಾಧನೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಶ್ಲಾಘನೆ

ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಸ್ಥಾನವನ್ನು ಗಳಿಸಿರುವುದಕ್ಕಾಗಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ವಿದ್ಯಾರ್ಥಿಗಳನ್ನು ಹಾಗೂ ಶಿಕ್ಷಕರನ್ನು ಅಭಿನಂದಿಸಿದ್ದಾರೆ.

ಗುಣ ಮಟ್ಟದ ಶಿಕ್ಷಣದೊಂದಿಗೆ ಅವಳಿ ಜಿಲ್ಲೆಗಳ ಈ ಸಾಧನೆಗೆ ಕಾರಣೀಭೂತರಾದ ಶಾಲೆಯ ಮುಖ್ಯೋಪಾಧ್ಯಯರ, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಕಠಿಣ ಪರಿಶ್ರಮವನ್ನು ಶ್ಲಾಘಿಸುತ್ತಾ, ಕರಾವಳಿಯ ಉತ್ಕೃಷ್ಠ ಶೈಕ್ಷಣಿಕ ಪರಂಪರೆಯನ್ನು ಮತ್ತೊಮ್ಮೆ ಸಾಬೀತು ಪಡಿಸಿದ ಎಲ್ಲರನ್ನೂ ಅವರು ಅಭಿನಂದಿಸಿದ್ದಾರೆ.

Related posts

ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ವತಿಯಿಂದ ಉಚಿತ ಟೈಲರಿಂಗ್ ಶಿಬಿರ

Suddi Udaya

ಜಿಲ್ಲಾ ಮಟ್ಟದ ಗಾಂಧಿಗ್ರಾಮ ಪುರಸ್ಕಾರಕ್ಕೆ ಪಡಂಗಡಿ ಗ್ರಾಮ ಪಂಚಾಯತ್ ಆಯ್ಕೆ

Suddi Udaya

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯ ಸಂಘದ ಉದ್ಘಾಟನಾ ಸಮಾರಂಭ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನಕ್ಕೆ ವ್ಯವಸ್ಥಾಪನ ಸಮಿತಿ ರಚನೆ

Suddi Udaya

ಕರ್ನಾಟಕ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಮಂಗಳೂರು ಜಿಲ್ಲಾ ಸಮಿತಿಯ ಸಭೆ

Suddi Udaya
error: Content is protected !!