37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವ್ಯೂ ಶಾಲಾ ವಿದ್ಯಾರ್ಥಿ ಅಶ್ರಿಫಾ ಫಾತಿಮಾ ನೆರಿಯ ಅವರಿಗೆ ಅತ್ಯುನ್ನತ್ತ ಅಂಕ

ಬೆಳ್ತಂಗಡಿ: ಈ ಬಾರಿಯ ಎಸ್ಸೆಸ್ಸೆಲ್ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಸೈಂಟ್ ಸಾವ್ಯೂ ಆಂಗ್ಲ ಮಾದ್ಯಮ ಶಾಲೆ ಬೆಂದ್ರಾಳ ತೋಟತ್ತಾಡಿ ಇಲ್ಲಿನ ವಿದ್ಯಾರ್ಥಿನಿ ಅಶ್ರಿಫಾ ಫಾತಿಮಾ ಅವರು 625 ರಲ್ಲಿ 612 ಅಂಕಗಳನ್ನು ಪಡೆಯುವ ಮೂಲಕ ಉನ್ನತ ಶ್ರೇಣಿ ದಾಖಲಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿ ಹೊರ ಹೊಮ್ಮಿದ್ದಾರೆ.


ಅಶ್ರಿಫಾ ಅವರು ಕನ್ನಡ, ಹಿಂದಿ ಮತ್ತು ಸಮಾಜ ವಿಜ್ಞಾನ ವಿಭಾಗದಲ್ಲಿ ಪೂರ್ಣ 100 ಅಂಕಗಳನ್ನು ಪಡೆದರೆ,
ಇಂಗ್ಲೀಷ್ ನಲ್ಲಿ 118, ವಿಜ್ಞಾನದಲ್ಲಿ 98 ಮತ್ತು ಗಣಿತದಲ್ಲಿ 96 ಅಂಕಗಳನ್ನು ಪಡೆದಿದ್ದಾರೆ.

ಅಶ್ರಿಫಾ ಫಾತಿಮಾ ಅವರು ನೆರಿಯ ಗ್ರಾಮದ ಪರಪ್ಪು ನಿವಾಸಿ ಟಿಂಬರ್ ಉದ್ಯಮಿ ಅಬ್ದುಲ್ ರಹಿಮಾನ್ ಮತ್ತು ಅಸ್ಮತ್ ದಂಪತಿಯ ಪುತ್ರಿ.

ಅಶ್ರಿಫಾ ಫಾತಿಮಾ ಅವರು ಕಲಿಕೆ ಮಾತ್ರವಲ್ಲದೆ ಕ್ರೀಡೆ, ಕಲೆ ಹಾಗೂ ಸಾಂಸ್ಕೃತಿಕ ವಿಚಾರದಲ್ಲೂ ಸಕ್ರೀಯವಾಗಿ ತೊಡಗಿಸಿಕೊಳ್ಳುವ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದರು.

Related posts

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್ ಉರೂಸ್ ಪೋಸ್ಟರ್ ಬಿಡುಗಡೆ

Suddi Udaya

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya

ಕಕ್ಕೆನೇಜಿ ವಾಸುದೇವ ರಾವ್ ಅವರ ಅಂಗಡಿಯಲ್ಲಿ ಎಲ್ಲರ ಗಮನ ಸೆಳೆದ ತೆಂಗಿನ ಕಾಯಿ

Suddi Udaya
error: Content is protected !!