23.5 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯು ಎಸ್ ಎಸ್ ಎಲ್ ಸಿಯಲ್ಲಿ ಶೇಕಡ 100 ಫಲಿತಾಂಶ ಸಾಧನೆಯನ್ನು ಮಾಡಿದೆ. ಒಟ್ಟು ಹದಿನೆಂಟು ವಿದ್ಯಾರ್ಥಿಗಳಲ್ಲಿ ಕು. ಅಮೂಲ್ಯ 549 ಮತ್ತು ಕು. ಪದ್ಮಿನಿ 527 ಅಂಕಗಳೊಂದಿಗೆ ಉನ್ನತ ಶ್ರೇಣಿಯೊಂದಿಗೆ ಪಾಸಾಗಿರುತ್ತಾರೆ.

ಇಬ್ಬರು ಮಾತ್ರ ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದು ಉಳಿದಂತೆ ಹದಿನೈದು ಮಂದಿ ವಿದ್ಯಾರ್ಥಿಗಳೂ ಪ್ರಥಮ ದರ್ಜೆಯಲ್ಲಿ ಉತ್ತಿರ್ಣರಾಗಿರುತ್ತಾರೆ. ಇದರೊಂದಿಗೆ ‘ಎ’ ಗ್ರೇಡ್ ಗುಣಮಟ್ಟದ ಸಾಧನೆ ಗೈದಿದೆ.

Related posts

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರಿಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ಗೇರುಕಟ್ಟೆ ಅರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನದಿಂದ ತೀರ್ಥಹಳ್ಳಿ ಗೋಪಾಲಾಚಾರ್ಯರಿಗೆ ಅರ್ಕುಳ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya
error: Content is protected !!