23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್ ಎಸ್ ಎಲ್ ಸಿ ಫಲಿತಾಂಶ: ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಗೆ ಶೇ.100 ಸಾಧನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯು ಎಸ್ ಎಸ್ ಎಲ್ ಸಿಯಲ್ಲಿ ಶೇಕಡ 100 ಫಲಿತಾಂಶ ಸಾಧನೆಯನ್ನು ಮಾಡಿದೆ. ಒಟ್ಟು ಹದಿನೆಂಟು ವಿದ್ಯಾರ್ಥಿಗಳಲ್ಲಿ ಕು. ಅಮೂಲ್ಯ 549 ಮತ್ತು ಕು. ಪದ್ಮಿನಿ 527 ಅಂಕಗಳೊಂದಿಗೆ ಉನ್ನತ ಶ್ರೇಣಿಯೊಂದಿಗೆ ಪಾಸಾಗಿರುತ್ತಾರೆ.

ಇಬ್ಬರು ಮಾತ್ರ ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದು ಉಳಿದಂತೆ ಹದಿನೈದು ಮಂದಿ ವಿದ್ಯಾರ್ಥಿಗಳೂ ಪ್ರಥಮ ದರ್ಜೆಯಲ್ಲಿ ಉತ್ತಿರ್ಣರಾಗಿರುತ್ತಾರೆ. ಇದರೊಂದಿಗೆ ‘ಎ’ ಗ್ರೇಡ್ ಗುಣಮಟ್ಟದ ಸಾಧನೆ ಗೈದಿದೆ.

Related posts

ಉಜಿರೆ ವಲಯ ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂ.ಮಾ. ಶಾಲೆ ಬಾಲಕ- ಬಾಲಕಿಯರ ವಿಭಾಗ ಪ್ರಥಮ

Suddi Udaya

ಕಡಿರುದ್ಯಾವರ: ಅಕ್ರಮ ಮರಳುಗಾರಿಕೆ ವಿರುದ್ಧ ದೂರು ನೀಡಿದ ಪ್ರಕರಣ ಮನೆಗೆ ನುಗ್ಗಿ ಕೊಲೆ ಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

Suddi Udaya

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಫೌಂಡೇಶನ್‌ ತರಗತಿ ಆರಂಭ

Suddi Udaya
error: Content is protected !!