22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

ಉಜಿರೆ: ಶ್ರೀ ಧ ಮo ಆಂಗ್ಲ ಮಾಧ್ಯಮ ಪ್ರೌಡಶಾಲೆ ರಾಜ್ಯ ಪಠ್ಯಕ್ರಮ ಉಜಿರೆ ಇಲ್ಲಿಯ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟಗೊಂಡಿದ್ದು. ಪರೀಕ್ಷೆಗೆ 45 ವಿದ್ಯಾರ್ಥಿಗಳು ಹಾಜರಾಗಿದ್ದು ಶೇಕಡ 100 ಫಲಿತಾಂಶ ಲಭಿಸಿದೆ.

11 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 14 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 15 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿ, 5 ವಿದ್ಯಾರ್ಥಿಗಳು ತೃತೀಯ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ.

ಅತುಲ್ಕೃಷ್ಣ ವಿದ್ಯಾರ್ಥಿಯು 619 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನದಲ್ಲಿದ್ದು, ಪಲ್ಲವಿ 604 , ಮನೀಶ್ ಕಾಮತ್ 603 ಅಂಕಗಳನ್ನು ಪಡೆದುಕೊಂಡಿರುವರು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರು ಶಾಲಾ ಫಲಿತಾಂಶಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿರುವರು.
ಮುಖ್ಯೋಪಾಧ್ಯಾಯನಿಯಾದ ವಿದ್ಯಾಲಕ್ಷ್ಮಿ ಅವರು ಹಾಗೂ ಶಾಲಾ ಶಿಕ್ಷಕರು ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕಾಗಿ ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಪ್ರಧಾನಕಾರ್ಯದರ್ಶಿಯಾಗಿ ವಿಠ್ಠಲ್ ಭಟ್ ಆಯ್ಕೆ

Suddi Udaya

ಪಾರೆಂಕಿ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ಜಾತ್ರೋತ್ಸವ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಗೈಡ್ಸ್ ನಿಂದ ವೀರಯೋಧ ಸ್ಕೌಟ್ ಕ್ಯಾಪ್ಟನ್ ಎಂ ವಿ ಪ್ರಾಂಜಲ್ ಗೆ ಶ್ರದ್ಧಾಂಜಲಿ

Suddi Udaya

ಮೇಲಂತಬೆಟ್ಟು ಕಲ್ಲಿನ‌ ಕೋರೆ ಪ್ರಕರಣಕ್ಕೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ; ಜು.8 ಮಾರಿಗುಡಿ ಕ್ಷೇತ್ರದಲ್ಲಿ ಪ್ರಮಾಣ; ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿ ಹೇಳಿಕೆ

Suddi Udaya
error: Content is protected !!