25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಾಲೂಕು ಕ್ರೀಡಾಂಗಣದದಲ್ಲಿ ಸಾರ್ವಜನಿಕರಿಂದ ಅಂತಿಮ ನಮನ ನಡೆಯುತ್ತಿದೆ.

ಈ ವೇಳೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರು ಅಂತಿಮ ನಮನ ಸಲ್ಲಿಸಿದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

Suddi Udaya

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ. 19 ರಿಂದ ಸಂಜೆ ಕ್ಲಿನಿಕ್ ಪ್ರಾರಂಭ

Suddi Udaya

ಬೆಳ್ತಂಗಡಿಯ 5 ಮಂದಿ ಕೃಷಿಕರಿಗೆ ಅತ್ಯುತ್ತಮ ಸಾವಯವ ಪ್ರೋತ್ಸಾಹ ರೈತ ಪ್ರಶಸ್ತಿ

Suddi Udaya

ಬೆಳ್ತಂಗಡಿಯಲ್ಲಿ ನೂರಾ ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya
error: Content is protected !!