25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ

ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೆಳಾಲು ಎಳ್ಳು ಗದ್ದೆ ಎಂಬಲ್ಲಿನ ಸುಬ್ರಾಯ ಆಚಾರ್ಯ ರವರಿಗೆ ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ನೀಡಿರುವ ಕಾಮೋಡ್ ವೀಲ್ ಚಯರ್ ಒಕ್ಕೂಟದ ಪದಾಧಿಕಾರಿಯವರು, ತಾಲ್ಲೂಕು ಯೋಜನಾಧಿಕಾರಿಯವರು, JVK ಮಧುರ ಹಾಗೂ ಊರ ಗಣ್ಯರ ವಿತರಿಸಿದರು.

ಈ ಸಂದರ್ಭದಲ್ಲಿ ಬೆಳಾಲು ಒಕ್ಕೂಟದ ಕಾರ್ಯದರ್ಶಿಯಾದ ವಿಜಯ ಪೀಳಿಗೂಡು ಉಪಾಧ್ಯಕ್ಷರು ಪ್ರಸಾದ್ ರವರು ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾ ,ಸೇವಾಪ್ರತಿನಿಧಿಯಾದ ತಾರಾನಾಥ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya

ಗುಂಡೂರಿ: ಕೊಯಂದೂರು ನಿವಾಸಿ ಗಿರಿಜ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ‘ನಾಂದಿ’ 2025 ತರಬೇತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya
error: Content is protected !!