July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಸಂತಾಪ

ಬೆಳ್ತಂಗಡಿ: ಮಾಜಿ ಶಾಸಕ ಕೆ ವಸಂತ ಬಂಗೇರ ನಿಧನಕ್ಕೆ ಬೆಳ್ತಂಗಡಿ ಬಿಷಪ್ ಪರಮ ಪೂಜ್ಯ ಲಾರೆನ್ಸ್ ಮುಕ್ಕುಯಿ ಅವರು ಸಂತಾಪ ಸೂಚಿಸಿದ್ದಾರೆ.
ಕರ್ನಾಟಕ ರಾಜ್ಯ ಕಂಡ ಅಪರೂಪದ ರಾಜಕಾರಣಿ, ಅಪ್ಪಟ ಮಾನವತಾವಾದಿ ಸಜ್ಜನರಾಗಿದ್ದರು, ಬೆಳ್ತಂಗಡಿ ಧರ್ಮ ಪ್ರಾಂತ್ಯದ ಜೊತೆಗೆ ಅತ್ಯುತ್ತಮ ಸಂಬಂಧವನ್ನು ಇಟ್ಟುಕೊಂಡಿದ್ದ ಬಂಗೇರ ಅವರು ಒಬ್ಬ ಮಾದರಿ ರಾಜಕಾರಣಿಯಾಗಿದ್ದರು ಎಂದು ಅವರು ಸಂತಾಪ ಸೂಚಿಸಿದ್ದಾರೆ

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಗೆ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ., ಪಟ್ಟಣ ಪಂಚಾಯತ್ ಸದಸ್ಯರ ಮತ್ತು ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya

ಬುರುಡೆ ಚಿನ್ನಯ್ಯ ಮತ್ತೆ ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya

ಬೆಳ್ತಂಗಡಿ: ಮಗುವಿನ ನೆರವಿಗಾಗಿ ರಾಜಕೇಸರಿ ಸೇವಾ ಟ್ರಸ್ಟ್ ನಿಂದ ಪೆನ್ನು ಮಾರಾಟ

Suddi Udaya
error: Content is protected !!