24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಾಲೂಕು ಕ್ರೀಡಾಂಗಣದದಲ್ಲಿ ಸಾರ್ವಜನಿಕರಿಂದ ಅಂತಿಮ ನಮನ ನಡೆಯುತ್ತಿದೆ.

ಈ ವೇಳೆ ಮಾಜಿ ಸಚಿವ ಕೆ.ಗಂಗಾಧರ ಗೌಡ ರಿಂದ ಅಂತಿಮ ನಮನ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

Suddi Udaya

ವೈದ್ಯರ ನಿರ್ಲಕ್ಷ್ಯಕ್ಕೆ ವೇಣೂರಿನ ಗರ್ಭಿಣಿ ಮಹಿಳೆ ಕೋಮಸ್ಥಿತಿಯಲ್ಲಿ

Suddi Udaya

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya

ಬೆಳ್ತಂಗಡಿ ಖಾಸಗಿ ರಸ್ತೆಗೆ ಅಡ್ಡಲಾಗಿ ಇಟ್ಟ ಕಾರು ಮಹಿಳೆಯಿಂದ ಕಾರು ಮಾಲಿಕನಿಗೆ ಹಿಗ್ಗ ಮುಗ್ಗ ಕ್ಲಾಸ್

Suddi Udaya
error: Content is protected !!