July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಮಾಜಿ ಸಚಿವ ಕೆ. ಗಂಗಾಧರ ಗೌಡ

ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ, ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರು ನಿನ್ನೆ ಬೆಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಾಲೂಕು ಕ್ರೀಡಾಂಗಣದದಲ್ಲಿ ಸಾರ್ವಜನಿಕರಿಂದ ಅಂತಿಮ ನಮನ ನಡೆಯುತ್ತಿದೆ.

ಈ ವೇಳೆ ಮಾಜಿ ಸಚಿವ ಕೆ.ಗಂಗಾಧರ ಗೌಡ ರಿಂದ ಅಂತಿಮ ನಮನ ಆಗಮಿಸಿ ಅಂತಿಮ ನಮನ ಸಲ್ಲಿಸಿದರು.

Related posts

ತಣ್ಣೀರುಪಂತ ಕೆದ್ಯೇಲು ಎಂಬಲ್ಲಿ ಅಪಾಯಕಾರಿ ಕಾಲುದಾರಿ : ಸ್ಥಳಕ್ಕೆ ತಹಶೀಲ್ದಾರ್‌ ಪೃಥ್ವಿ ಸಾನಿಕಂ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ ಭೇಟಿ: ನಾಗರೀಕರು ಹಾಗೂ ಶಾಲಾ ಮಕ್ಕಳು ತುರ್ಕಳಿಕೆ ಶಾಲೆಗೆ ಪರ್ಯಾಯ ಮಾರ್ಗ ಬಳಸಲು ಸೂಚನೆ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

Suddi Udaya

ಅನನ್ಯ ಭಟ್ ನಾಪತ್ತೆ ಪ್ರಕರಣ; ಸುಜಾತ ಭಟ್ ಗೆ ಬಿಗ್ ರಿಲೀಫ್

Suddi Udaya

ಉಜಿರೆ ಹಾಗೂ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರಾಥಮಿಕ ಶಾಲೆ , ಪ್ರೌಢ ಶಾಲೆಗಳಲ್ಲಿ ಸಂಸ್ಕೃತ ಭಾಷಾ ಅಭಿಯಾನ

Suddi Udaya
error: Content is protected !!