23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ಅಗಲುವಿಕೆಗೆ ಕಾಜೂರು ಸಮಿತಿಯಿಂದ ಸಂತಾಪ

ಬೆಳ್ತಂಗಡಿ: ವಸಂತ ಬಂಗೇರ ಅವರು ತನ್ನ ವಿಶಿಷ್ಟ ವ್ಯಕ್ತಿತ್ವದ ಮೂಲಕ ಜನಮಾನಸದಲ್ಲಿ ಅಚ್ಚಳಿಯದೆ ಉಳಿಯುವ ನಾಯಕರಾಗಿದ್ದು ನಿಜವಾದ ಅರ್ಥದಲ್ಲಿ ಬಡವರ ಬಂಧುವಾಗಿದ್ದರು‌.


ಐದು ಬಾರಿ ಶಾಸಕರಾಗಿದ್ದ ಅವರು ತನ್ನ ಅವಧಿಯುದ್ದಕ್ಕೂ ಕಾಜೂರು ದರ್ಗಾ ಮತ್ತು ಮಸ್ಜಿದ್ ನ ಅಭಿವೃದ್ಧಿಯಲ್ಲಿ ಕೊಡುಗೆ ನೀಡಿದ್ದರು. ಕಾಜೂರನ್ನು ಸಂಪರ್ಕಿಸುವ ರಸ್ತೆ ಮತ್ತು ಸೇತುವೆಗಳ ನಿರ್ಮಾಣ ಮಾಡಿಸಿಕೊಡುವ ಮೂಲಕ ನೆನಪಿನಲ್ಲಿ ಉಳಿಯುವ ಸೇವೆ ನೀಡಿದ್ದರು. ಕಾಜೂರು ಕ್ಷೇತ್ರದ ಬಗ್ಗೆ ಅಪಾರ ಭಕ್ತಿ ಹೊಂದಿದ್ದ ಅವರು ಜನತಾದಳ ಪಕ್ಷದಲ್ಲಿ ಶಾಸಕರಾಗಿದ್ದಾಗ ಕಾಜೂರು ಕ್ಷೇತ್ರಕ್ಕೆ ಪಾದಯಾತ್ರೆಯ ಮೂಲಕ ಆಗಮಿಸಿದ್ದರು.


ಅವರ ಅಗಲುವಿಕೆಗೆ ಕಾಜೂರು ಆಡಳಿತ ಮಂಡಳಿ ತೀವ್ರ ಸಂತಾಪ ಸೂಚಿಸುತ್ತದೆ.

Related posts

ಮುಂಡ್ರಪಾಡಿ ಕಿರಿಯ ಪ್ರಾಥಮಿಕ ಶಾಲೆಗೆ 25 ನಲಿ ಕಲಿ ಕುರ್ಚಿ ಕೊಡುಗೆ

Suddi Udaya

ಕಣಿಯೂರು: ಪಿಲಿಗೂಡು ಹಾ.ಉ.ಸ. ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.61.79 ಲಕ್ಷ ಲಾಭ, ಶೇ. 25 ಡಿವಿಡೆಂಟ್

Suddi Udaya

ಓಡಿಲ್ನಾಳ ಕೆರೆಕೋಡಿ ಲೋಕಯ್ಯ ಮೂಲ್ಯ ಅಸಹಜ ಸಾವು

Suddi Udaya

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

ಜೂ.9: ಪಡಂಗಡಿಯಲ್ಲಿ ಉಚಿತ ವೈದ್ಯಕೀಯ ಕಣ್ಣಿನ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಹಾಗೂ ಉಚಿತ ದಂತ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ

Suddi Udaya

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

Suddi Udaya
error: Content is protected !!