ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ರಾಜಕಾರಣದಲ್ಲಿ ವಿಶಿಷ್ಟ ಛಾಪನ್ನು ಮೂಡಿಸಿದ್ದ ರಾಜಕಾರಣಿ, ನೇರ ನಡೆನುಡಿಯ ರಾಜ್ಯ ಕಂಡ ಧೀಮಂತ ನಾಯಕ, ಎಲ್ಲಾ ಶೋಷಿತ ವರ್ಗದ ಆಶಾಕಿರಣ, ಶಿಕ್ಷಣ ಪ್ರೇಮಿ, ಧಾರ್ಮಿಕ ಮುಂದಾಳು ,ಐದು ಬಾರಿ ತಾಲೂಕಿನ ಜನ ಮೆಚ್ಚಿದ ಶಾಸಕರಾಗಿ, ಕರ್ನಾಟಕ ಘನ ಸರಕಾರದ ಮುಖ್ಯ ಸಚೇತಕರಾಗಿ ಹಾಗೂ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನಮ್ಮ ನೆಚ್ಚಿನ ನಾಯಕರೂ ಹಿರಿಯರೂ ಮಾಜಿ ಶಾಸಕ ವಸಂತ ಬಂಗೇರ ನಮ್ಮನ್ನಗಲಿದ್ದು, ಮಾಜಿ ಸೈನಿಕರ ಸಂಘ (ನೋ) ಬೆಳ್ತಂಗಡಿ ತಾಲೂಕು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.


ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗದವರಿಗೆ, ಅಭಿಮಾನಿಗಳಿಗೆ ಅವರ ಆಗಲುವಿಕೆಯ ನೋವನ್ನು ಹಾಗೂ ಸಹಿಸಲಾರದ ನಷ್ಟವನ್ನು,ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.

Related posts

ವೇಣೂರು ಪ್ರಾ.ಕೃ.ಪ.ಸ. ಸಂಘದ ನಿವೃತ್ತ ಲೆಕ್ಕಿಗ ಲೋಕಯ್ಯ ಗೌಡ ನಿಧನ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲರ್ಸ್ ಡೇ 2026–27

Suddi Udaya

ದ.ಕ ಜಿಲ್ಲಾ ಕಸಾಪ ವತಿಯಿಂದ ನಾಲ್ವರು ಹಿರಿಯ ಸಾಹಿತಿಗಳ ಭೇಟಿ, ಯೋಗಕ್ಷೇಮ ವಿಚಾರಣೆ

Suddi Udaya
error: Content is protected !!