25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ರಾಜಕಾರಣದಲ್ಲಿ ವಿಶಿಷ್ಟ ಛಾಪನ್ನು ಮೂಡಿಸಿದ್ದ ರಾಜಕಾರಣಿ, ನೇರ ನಡೆನುಡಿಯ ರಾಜ್ಯ ಕಂಡ ಧೀಮಂತ ನಾಯಕ, ಎಲ್ಲಾ ಶೋಷಿತ ವರ್ಗದ ಆಶಾಕಿರಣ, ಶಿಕ್ಷಣ ಪ್ರೇಮಿ, ಧಾರ್ಮಿಕ ಮುಂದಾಳು ,ಐದು ಬಾರಿ ತಾಲೂಕಿನ ಜನ ಮೆಚ್ಚಿದ ಶಾಸಕರಾಗಿ, ಕರ್ನಾಟಕ ಘನ ಸರಕಾರದ ಮುಖ್ಯ ಸಚೇತಕರಾಗಿ ಹಾಗೂ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನಮ್ಮ ನೆಚ್ಚಿನ ನಾಯಕರೂ ಹಿರಿಯರೂ ಮಾಜಿ ಶಾಸಕ ವಸಂತ ಬಂಗೇರ ನಮ್ಮನ್ನಗಲಿದ್ದು, ಮಾಜಿ ಸೈನಿಕರ ಸಂಘ (ನೋ) ಬೆಳ್ತಂಗಡಿ ತಾಲೂಕು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ.


ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬ ವರ್ಗದವರಿಗೆ, ಅಭಿಮಾನಿಗಳಿಗೆ ಅವರ ಆಗಲುವಿಕೆಯ ನೋವನ್ನು ಹಾಗೂ ಸಹಿಸಲಾರದ ನಷ್ಟವನ್ನು,ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ.

Related posts

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

Suddi Udaya

ವಾಣಿಜ್ಯ ವಿಭಾಗದ ಅಂತರ್ ಕಾಲೇಜು ಸ್ಪರ್ಧೆ: ನಡ ಪದವಿ ಪೂರ್ವ ಕಾಲೇಜಿಗೆ ಬಹುಮಾನ

Suddi Udaya

ತಣ್ಣೀರುಪಂತ ಗ್ರಾ.ಪಂ. ಅಧ್ಯಕ್ಷರಾಗಿ ಹೇಮಾವತಿ, ಉಪಾಧ್ಯಕ್ಷರಾಗಿ ಪ್ರಿಯಾ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕ್ರಾಂತಿವೀರ ಉಬಾರ್ ಮಂಜ ಬೈದ್ಯರ ಸಂಸ್ಮರಣಾ ಸಮಿತಿ ರಚನೆ: ಮಂಜಯ್ಯ ಬೈದ್ಯ ರವರ ಕಂಚಿನ ಪುತ್ಥಳಿ ನಿರ್ಮಾಣಕ್ಕೆ ಒತ್ತಾಯ

Suddi Udaya
error: Content is protected !!