23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ರಬ್ಬರ್ ತೋಟಕ್ಕೆ ಬೆಂಕಿ: 75 ರಷ್ಟು ಮರಕ್ಕೆ ಹಾನಿ

ಬೆಳ್ತಂಗಡಿ: ಲಾಯಿಲ ಗ್ರಾಮದ ಸ್ಥಾನಿಕ ಬ್ರಾಹ್ಮಣ ಸಂಘದ ಸಭಾವನದ ಪಕ್ಕದ ರಾಜೇಶ್ ಪ್ರಭು ಎಂಬವರ ರಬ್ಬರ್ ತೋಟದಲ್ಲಿ ಮೇ.9 ರಂದು ಮಧ್ಯಾಹ್ನ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ 75 ರಷ್ಟು ಮರಕ್ಕೆ ಹಾನಿ ಉಂಟಾಗಿದೆ.

ರಸ್ತೆಯ ಪಾರ್ಶ್ವದಲ್ಲಿರುವ ವಿದ್ಯುತ್ ಪರಿವರ್ತಕದಿಂದ ಬೆಂಕಿ ಉಗುಳಲ್ಪಟ್ಟು ತರಗೆಲೆಗೆ ಹತ್ತಿಕೊಂಡು ಬೆಂಕಿ ರಬ್ಬರ್ ತೋಟಕ್ಕೆ ಆವರಿಸಿದೆ. ಗ್ರಾ.ಪಂ ಪಿಡಿಒ‌ ಅವರು ತಕ್ಷಣ ಬೆಳ್ತಂಗಡಿ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಿದಂತೆ ಧಾವಿಸಿ ಬಂದು ಬೆಂಕಿ ವ್ಯಾಪಿಸುವುದನ್ನು ತಡೆದಿದ್ದಾರೆ. ಅಗ್ನಿಶಾಮಕ ಠಾಣಾಧಿಕಾರಿ ವೆಂಕಟೇಶ್, ಸಹಾಯಕ ಅಗ್ನಿಶಾಮಕ ಠಾಣಾಧಿಕಾರಿ ನೀಲಯ್ಯ ಗೌಡ, ಸಿಬ್ಬಂದಿಗಳಾದ ರತನ್, ಶ್ರವಣ್, ಮುಹಮ್ಮದ್ ಸಾಬ್, ಆದಿಲ್ ಮತ್ತು ವೆಂಕಣ್ಣ ಇವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಗ್ರಾ.ಪಂ ಪಿಡಿಒ, ಕಾರ್ಯದರ್ಶಿ ಹಾಗೂ ಸದಸ್ಯರುಗಳು ಸೇರಿದಂತೆ ಸ್ಥಳೀಯರು ಸ್ಥಳದಲ್ಲಿ ಉಪಸ್ಥಿತರಿದ್ದರು.

Related posts

ಮಾ.1: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ಅಗಲುವಿಕೆಗೆ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಹರೀಶ್ ಎಳನೀರ್ ಸಂತಾಪ

Suddi Udaya

ಕಾಂಗ್ರೇಸ್ ನಾಯಕ ಜಿನ್ನಪ್ಪ ಪೂಜಾರಿ ಕಾಪಿನಡ್ಕ ಬಿಜೆಪಿ ಸೇರ್ಪಡೆ

Suddi Udaya

ಕಲಾವಿದರಿಗೆ ಕರೆ ಮಾಡಿ ಅವ್ಯಾಚ ಶಬ್ದಗಳಿಂದ ನಿಂದನೆ: ತಿಮರೋಡಿ ವಿರುದ್ಧ ಪ್ರಕರಣ ದಾಖಲು

Suddi Udaya

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 13504 ಅಂತರದಿಂದ ಮುನ್ನಡೆ

Suddi Udaya

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

Suddi Udaya
error: Content is protected !!