37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ )ಬಿಸಿ ಟ್ರಸ್ಟ್ ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ಬೆಳ್ತಂಗಡಿ ವಲಯದ ಸವಣಾಲು ಕಾರ್ಯಾಕ್ಷೇತ್ರದ ನಡ್ತೀರಡ್ಡ ವೆಂಕಮ್ಮ ವಯೋ ಸಹಜ ಕಾಯಿಲೆಯಿಂದ ಓಡಾಡಲು ಅಸಾಧ್ಯವಾಗಿದ್ದು ಇವರಿಗೆ ಜನ ಮಂಗಳ ಕಾರ್ಯಕ್ರಮ ಅಡಿಯಲ್ಲಿ ನೀಡುತ್ತಿರುವ ವೀಲ್ ಚೇರ್ ನ್ನು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ & ಜನಜಾಗ್ರತಿ ಗ್ರಾಮಸಮಿತಿ ಅಧ್ಯಕ್ಷರು, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲೋಕನಾಥ ಶೆಟ್ಟಿ ಅವರು ಹಸ್ತಾಂತರ ಮಾಡಿ ಅವರ ಯೋಗ ಕ್ಷೇಮ ವಿಚಾರಿಸಿದರು.

ಈ ಸಂದರ್ಭ ಸಿಎ ಬ್ಯಾಂಕ್ ನಿರ್ದೇಶಕರಾದ ಗಣೇಶ್ ಭಂಡಾರಿ, ಒಕ್ಕೂಟದ ಮಾಜಿ ಅಧ್ಯಕ್ಷರಾದ ಸೀತಾರಾಮ ಆಳ್ವ , ಗ್ರಾಮ ಪಂಚಾಯತ್ ಸದಸ್ಯರಾದ ಜಯಲಕ್ಷ್ಮಿ , ಒಕ್ಕೂಟದ ಉಪಾಧ್ಯಕ್ಷರಾದ ರಂಜಿತ ಹಾಗೂ ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ ,ಸೇವಾಪ್ರತಿನಿಧಿ ಸುಮಲತಾ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಗಲಾಟೆ ವಿಚಾರದಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು: ಲೋನ್ ಪೈಲ್ ವಿಚಾರದಲ್ಲಿ ಮಹಿಳಾ ಸಿಬ್ಬಂದಿಯೊಂದಿಗೆ ಮಾತುಕತೆ, ಸಂಸ್ಥೆಯ ಮಾಲಕನಿಂದ ಹಲ್ಲೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗಣಪತಿ ಗುಡಿಯ ಸಮರ್ಪಣಾ ಕಾರ್ಯಕ್ರಮ

Suddi Udaya

ಮೇ 1: ದೇಲಂಪುರಿ ಕ್ಷೇತ್ರದಲ್ಲಿ ಮಳೆಗಾಗಿ ದೇವರಿಗೆ ಸೀಯಾಳ ಅಭಿಷೇಕ

Suddi Udaya

ಮಾ.16: ಮೈರೋಳ್ತಡ್ಕ ಸ.ಉ. ಪ್ರಾ. ಶಾಲೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ರಾಜ್ಯ ಸರ್ಕಾರ ಆದೇಶ

Suddi Udaya
error: Content is protected !!