23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ (ರಿ )ಬಿಸಿ ಟ್ರಸ್ಟ್ ಬೆಳ್ತಂಗಡಿ ಯೋಜನಾ ಕಚೇರಿ ವ್ಯಾಪ್ತಿಯ ಬೆಳ್ತಂಗಡಿ ವಲಯದ ಸವಣಾಲು ಕಾರ್ಯಾಕ್ಷೇತ್ರದ ನಡ್ತೀರಡ್ಡ ವೆಂಕಮ್ಮ ವಯೋ ಸಹಜ ಕಾಯಿಲೆಯಿಂದ ಓಡಾಡಲು ಅಸಾಧ್ಯವಾಗಿದ್ದು ಇವರಿಗೆ ಜನ ಮಂಗಳ ಕಾರ್ಯಕ್ರಮ ಅಡಿಯಲ್ಲಿ ನೀಡುತ್ತಿರುವ ವೀಲ್ ಚೇರ್ ನ್ನು ತಾಲೂಕಿನ ಯೋಜನಾಧಿಕಾರಿ ಸುರೇಂದ್ರ & ಜನಜಾಗ್ರತಿ ಗ್ರಾಮಸಮಿತಿ ಅಧ್ಯಕ್ಷರು, ಮೇಲಂತಬೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಲೋಕನಾಥ ಶೆಟ್ಟಿ ಅವರು ಹಸ್ತಾಂತರ ಮಾಡಿ ಅವರ ಯೋಗ ಕ್ಷೇಮ ವಿಚಾರಿಸಿದರು.

ಈ ಸಂದರ್ಭ ಸಿಎ ಬ್ಯಾಂಕ್ ನಿರ್ದೇಶಕರಾದ ಗಣೇಶ್ ಭಂಡಾರಿ, ಒಕ್ಕೂಟದ ಮಾಜಿ ಅಧ್ಯಕ್ಷರಾದ ಸೀತಾರಾಮ ಆಳ್ವ , ಗ್ರಾಮ ಪಂಚಾಯತ್ ಸದಸ್ಯರಾದ ಜಯಲಕ್ಷ್ಮಿ , ಒಕ್ಕೂಟದ ಉಪಾಧ್ಯಕ್ಷರಾದ ರಂಜಿತ ಹಾಗೂ ವಲಯದ ಮೇಲ್ವಿಚಾರಕರಾದ ಹರೀಶ್ ಗೌಡ ,ಸೇವಾಪ್ರತಿನಿಧಿ ಸುಮಲತಾ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ – ಮುಂಡಾಜೆ ಸಂಪರ್ಕ ರಸ್ತೆಯಲ್ಲಿ 3 ನೂತನ ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ ಎಸೋಸಿಯೇಷನ್ ಅಳದಂಗಡಿ ವಲಯದ ವಾರ್ಷಿಕ ಮಹಾಸಭೆ: ನೂತನ ಸಮಿತಿ ರಚನೆ

Suddi Udaya

ಕುಂಟಿನಿ ಅಲ್ ಬುಖಾರಿ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya
error: Content is protected !!