37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

ಬೆಳ್ತಂಗಡಿ: ರಿಕ್ಷಾಗೆ ಬೈಕ್ ಡಿಕ್ಕಿ ಹೊಡೆದು ಬೈಕ್‌ ಸವಾರ ಗಂಭೀರ ಸವಣಾಲು ರಸ್ತೆಯ ಕಲ್ಕಣಿ ಎಂಬಲ್ಲಿ ಮೇ.08ರಂದು ಸಂಜೆ ಸಂಭವಿಸಿದೆ.

ಬೆಳ್ತಂಗಡಿ ಕಡೆಯಿಂದ ಸವಣಾಲಿಗೆ ಸಂಚಾರಿಸುತಿದ್ದ ಬೈಕ್ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ ಸವಾರ ಸವಣಾಲು ಸಮೀಪದ ನಿವಾಸಿ ಶ್ರೀಧರ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ರಿಕ್ಷಾ ಚಾಲಕ ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಗೊಂಡ ಸವಾರನಿಗೆ ಪ್ರಥಮ ಚಿಕಿತ್ಸೆ ನೀಡಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Related posts

ಬಳಂಜ ಶ್ರೀ ಶಾಸ್ತಾರ ನಾಗಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಭಗವಾನ್‌ ಬಾಹುಬಲಿ ಸ್ವಾಮಿಯ ಮೂರ್ತಿಯ ಭಾವಚಿತ್ರ ವಿರೂಪಗೊಳಿಸಿ ಧಮ೯ದ ಗೌರವಕ್ಕೆ ಧಕ್ಕೆ ಆರೋಪ : ನಾರಾವಿಯ ಶ್ರೀಮತಿ ವಿಜಯ ರವರ ಮೇಲೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya

ವೇಣೂರು ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ

Suddi Udaya
error: Content is protected !!