July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು : ರಿಕ್ಷಾಗೆ ಬೈಕ್ ಡಿಕ್ಕಿ: ಬೈಕ್‌ ಸವಾರ ಗಂಭೀರ ಗಾಯ

ಬೆಳ್ತಂಗಡಿ: ರಿಕ್ಷಾಗೆ ಬೈಕ್ ಡಿಕ್ಕಿ ಹೊಡೆದು ಬೈಕ್‌ ಸವಾರ ಗಂಭೀರ ಸವಣಾಲು ರಸ್ತೆಯ ಕಲ್ಕಣಿ ಎಂಬಲ್ಲಿ ಮೇ.08ರಂದು ಸಂಜೆ ಸಂಭವಿಸಿದೆ.

ಬೆಳ್ತಂಗಡಿ ಕಡೆಯಿಂದ ಸವಣಾಲಿಗೆ ಸಂಚಾರಿಸುತಿದ್ದ ಬೈಕ್ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ ಸವಾರ ಸವಣಾಲು ಸಮೀಪದ ನಿವಾಸಿ ಶ್ರೀಧರ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ರಿಕ್ಷಾ ಚಾಲಕ ಗಾಯಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಗಾಯಗೊಂಡ ಸವಾರನಿಗೆ ಪ್ರಥಮ ಚಿಕಿತ್ಸೆ ನೀಡಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Related posts

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya

ಪುದುವೆಟ್ಟು : ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಯಕ್ಷಗಾನ ತರಬೇತಿ ಉದ್ಘಾಟನೆ

Suddi Udaya

ಕೊಕ್ಕಡ: ದುರಸ್ತಿ ಕಾಣದ ರಸ್ತೆ: ಸ್ವಂತ ಖರ್ಚಿನಲ್ಲಿ ರಸ್ತೆ ಸರಿಪಡಿಸಿದ ಆಟೋ ಚಾಲಕರು

Suddi Udaya

ಗುರುವಾಯನಕೆರೆ: ಸುಪ್ರಿಂ ಎಲೆಕ್ಟ್ರಾನಿಕ್ ನಲ್ಲಿ ದೀಪಾವಳಿ ಪ್ರಯುಕ್ತ ಭರ್ಜರಿ ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಶಾಲಾ ಹಳೆ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
error: Content is protected !!