September 6, 2026
ಸಾಧಕರು

ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ ವತಿಯಿಂದ ಸಾಧಕ ವಿದ್ಯಾರ್ಥಿ ಚಿನ್ಮಯ್ ಗೆ ಅಭಿನಂದನೆ

ಉಪ್ಪಿನಂಗಡಿ:ಈ ಬಾರಿಯ ಹತ್ತನೇ ತರಗತಿಯ ಪರೀಕ್ಷೆಯಲ್ಲಿ 624/625 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಬೆಳ್ತಂಗಡಿ ಗಣೇಶ್ ಭಟ್ ಮಾಲಿನಿ ದಂಪತಿಗಳ ಪುತ್ರ ಚಿನ್ಮಯ್ ಇವರನ್ನು ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ ಪರವಾಗಿ ಆತ್ಮೀಯವಾಗಿ ಅಭಿನಂದಿಸಲಾಯಿತು.
ಈ ಸಂಧರ್ಭದಲ್ಲಿ ಉಪ್ಪಿನಂಗಡಿ ಮಂಡಲ ಕಾರ್ಯದರ್ಶಿ ಮಹೇಶ್ ಕುದುಪುಲ, ಉಜಿರೆ ವಲಯ ಅಧ್ಯಕ್ಷ ಅತ್ತಾಜೆ ಶ್ಯಾಮ ಭಟ್, ಉಜಿರೆ ವಲಯ ಕೋಶಾಧಿಕಾರಿ ಮಟ್ಲ ಪ್ರಕಾಶ್ ಭಟ್, ಉಜಿರೆ ವಲಯ ಸಹಾಯ ಶಾಖೆ ಮುಖ್ಯಸ್ಥ ಅರ್ನಾಡಿ ಶ್ಯಾಮ ಭಟ್ ಉಪಸ್ಥಿತರಿದ್ದರು

Related posts

ನಿಡ್ಲೆ ಆಗ್ರಿಲೀಫ್‌ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ‌ ಆವಿನಾಶ್‌ ರಾವ್‌ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya

ಅತ್ಯುನ್ನತ ಸೇವೆಗಾಗಿ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದ ವಿಜಯ ಕುಮಾರ್ ಕೆಲ್ಲಗುತ್ತು ರವರಿಗೆ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಲೋಕ್ ಮೋಹನ್ ರಿಂದ ಸ್ಮರಣಿಕೆ ನೀಡಿ ಗೌರವ

Suddi Udaya

ವಸಂತಿ ಟಿ. ನಿಡ್ಲೆ ರವರು ಆಲ್ ಇಂಡಿಯಾ ವಿಮೆನ್ ಅಚೀವರ್-2023 ಪ್ರಶಸ್ತಿಗೆ ಆಯ್ಕೆ

Suddi Udaya

ಗೇರುಕಟ್ಟೆ ದಿವಾಕರ ಆಚಾರ್ಯ ರವರಿಗೆ ಯಕ್ಷಗಾನದಲ್ಲಿ ಡಿಪ್ಲೊಮಾ ಪದವಿ ಪ್ರದಾನ

Suddi Udaya

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya
error: Content is protected !!