23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

ಮುಂಡಾಜೆ : ಮುಂಡಾಜೆ ಗ್ರಾಮದ ಸೋಮಂತಡ್ಕ ಪೇಟೆಯಲ್ಲಿ ವೇಗನಾರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದದ್ದೂ ಮಾತ್ರವಲ್ಲದೆ ಪಕ್ಕದ ಕಟ್ಟಡದ ಶೆಡ್ಡಿನ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.


ಕಾರಿನಲ್ಲಿ ಮೂರು ಮಂದಿ ಇದ್ದು ಮೂರು ಮಂದಿಗೂ ಗಾಯವಾಗಿದೆ. ಈ ಪೈಕಿ ಇಬ್ಬರಿಗೆ ಹೆಚ್ಚಿನ ಗಾಯವಾಗಿದೆ.
ಹೈವೇ ಪೆಟ್ರೋಲ್ ಕರ್ತವ್ಯದಲ್ಲಿದ್ದು ಅಪಘಾತದ ನಡೆದ ಸ್ಥಳದಲ್ಲೇ ಇದ್ದ ಎಎಸ್‌ಐ ದುರ್ಗಾದಾಸ್, ಹೆಡ್ ಕಾನ್ಸ್‌ಟೇಬಲ್ ಲಕ್ಷ್ಮಣ ಲಮಾಣಿ ಅವರು ಗಾಯಾಳುಗಳನ್ನು ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಗಾಯಾಳುಗಳ ಗುರುತು ಪತ್ತೆಯಾಗಿರುವುದಿಲ್ಲ. ಆದ್ದರಿಂದ ವಿವರ ತಿಳಿಯಬೇಕಿದೆ.

Related posts

ಕೊಲ್ಲಿ: ರತನ್ ಶೆಟ್ಟಿಯವರ ಮನೆಯೊಳಗಿದ್ದ ಸೌಂಡ್ ಬಾಕ್ಸ್ ನಲ್ಲಿ ಅವಿತಿದ್ದ ಕಾಳಿಂಗ ಸರ್ಪ

Suddi Udaya

ಮಲವಂತಿಗೆ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಜಾತ್ರೋತ್ಸವದ ಅಂಗವಾಗಿ ದೇವರ ದಶ೯ನ ಬಲಿ ಉತ್ಸವ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ಪ್ರಮಾಣ ವಚನ ಸ್ವೀಕಾರ: ಪ್ರಭು ಶ್ರೀರಾಮಚಂದ್ರನ ಹೆಸರಿನಲ್ಲಿ ಪ್ರಮಾಣ ವಚನ ಮಾಡಿ ಗಮನ ಸೆಳೆದ ಹರೀಶ್ ಪೂಂಜ

Suddi Udaya
error: Content is protected !!