ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ ವತಿಯಿಂದ ಸಾಧಕ ವಿದ್ಯಾರ್ಥಿ ಚಿನ್ಮಯ್ ಗೆ ಅಭಿನಂದನೆ

Suddi Udaya

ಉಪ್ಪಿನಂಗಡಿ:ಈ ಬಾರಿಯ ಹತ್ತನೇ ತರಗತಿಯ ಪರೀಕ್ಷೆಯಲ್ಲಿ 624/625 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಬೆಳ್ತಂಗಡಿ ಗಣೇಶ್ ಭಟ್ ಮಾಲಿನಿ ದಂಪತಿಗಳ ಪುತ್ರ ಚಿನ್ಮಯ್ ಇವರನ್ನು ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ ಪರವಾಗಿ ಆತ್ಮೀಯವಾಗಿ ಅಭಿನಂದಿಸಲಾಯಿತು.
ಈ ಸಂಧರ್ಭದಲ್ಲಿ ಉಪ್ಪಿನಂಗಡಿ ಮಂಡಲ ಕಾರ್ಯದರ್ಶಿ ಮಹೇಶ್ ಕುದುಪುಲ, ಉಜಿರೆ ವಲಯ ಅಧ್ಯಕ್ಷ ಅತ್ತಾಜೆ ಶ್ಯಾಮ ಭಟ್, ಉಜಿರೆ ವಲಯ ಕೋಶಾಧಿಕಾರಿ ಮಟ್ಲ ಪ್ರಕಾಶ್ ಭಟ್, ಉಜಿರೆ ವಲಯ ಸಹಾಯ ಶಾಖೆ ಮುಖ್ಯಸ್ಥ ಅರ್ನಾಡಿ ಶ್ಯಾಮ ಭಟ್ ಉಪಸ್ಥಿತರಿದ್ದರು

Leave a Comment

error: Content is protected !!