July 23, 2026
ಸಾಧಕರು

ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ ವತಿಯಿಂದ ಸಾಧಕ ವಿದ್ಯಾರ್ಥಿ ಚಿನ್ಮಯ್ ಗೆ ಅಭಿನಂದನೆ

ಉಪ್ಪಿನಂಗಡಿ:ಈ ಬಾರಿಯ ಹತ್ತನೇ ತರಗತಿಯ ಪರೀಕ್ಷೆಯಲ್ಲಿ 624/625 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಬೆಳ್ತಂಗಡಿ ಗಣೇಶ್ ಭಟ್ ಮಾಲಿನಿ ದಂಪತಿಗಳ ಪುತ್ರ ಚಿನ್ಮಯ್ ಇವರನ್ನು ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ ಪರವಾಗಿ ಆತ್ಮೀಯವಾಗಿ ಅಭಿನಂದಿಸಲಾಯಿತು.
ಈ ಸಂಧರ್ಭದಲ್ಲಿ ಉಪ್ಪಿನಂಗಡಿ ಮಂಡಲ ಕಾರ್ಯದರ್ಶಿ ಮಹೇಶ್ ಕುದುಪುಲ, ಉಜಿರೆ ವಲಯ ಅಧ್ಯಕ್ಷ ಅತ್ತಾಜೆ ಶ್ಯಾಮ ಭಟ್, ಉಜಿರೆ ವಲಯ ಕೋಶಾಧಿಕಾರಿ ಮಟ್ಲ ಪ್ರಕಾಶ್ ಭಟ್, ಉಜಿರೆ ವಲಯ ಸಹಾಯ ಶಾಖೆ ಮುಖ್ಯಸ್ಥ ಅರ್ನಾಡಿ ಶ್ಯಾಮ ಭಟ್ ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಬಿಸಿರೋಡ್ ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘದಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ

Suddi Udaya

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಶ್ರದ್ಧಾ ಶೆಟ್ಟಿ ಎಣಿoಜೆ ರವರಿಗೆ ಸನ್ಮಾನ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya
error: Content is protected !!