ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ ಯನ್ನು ಬಸವೇಶ್ವರರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಇಂದು(ಮೇ10) ಆಚರಿಸಲಾಯಿತು.

ವೇದಿಕೆಯಲ್ಲಿ ಭೂ ದಾಖಲೆಗಳು ಮತ್ತು ಸರ್ವೆ ಸೆಟ್ಲ್‌ಮೆಂಟ್‌ನ ಸಹಾಯಕ ನಿರ್ದೇಶಕಿ ರೇಣುಕಾ ನಾಯ್ಕ್, ಉಪ ತಹಶೀಲ್ದಾರ್ ಜಯ.ಕೆ ಭಾಗವಹಿಸಿದರು.

ಈ ಸಂದರ್ಭದಲ್ಲಿ ನಗರ ಪಂಚಾಯತ್ ಇಂಜಿನಿಯರ್ ಮಹಾವೀರ ಆರಿಗ, ವೇಣೂರು ಹೋಬಳಿ ಕಂದಾಯ ನಿರೀಕ್ಷಕರು ಕುಮಾರಸ್ವಾಮಿ, ಕೊಕ್ಕಡ ಹೋಬಳಿ ಕಂದಾಯ ನಿರೀಕ್ಷಕರು ಪಾವಡೆಪ್ಪ ದೊಡ್ಡಮನಿ , ತಾಲೂಕು ಕಚೇರಿ ಸಿಬ್ಬಂದಿಯವರು
ಸರ್ವೆ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು,

Leave a Comment

error: Content is protected !!