23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಬಸವ ಜಯಂತಿ ಆಚರಣೆ ಯನ್ನು ಬಸವೇಶ್ವರರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಇಂದು(ಮೇ10) ಆಚರಿಸಲಾಯಿತು.

ವೇದಿಕೆಯಲ್ಲಿ ಭೂ ದಾಖಲೆಗಳು ಮತ್ತು ಸರ್ವೆ ಸೆಟ್ಲ್‌ಮೆಂಟ್‌ನ ಸಹಾಯಕ ನಿರ್ದೇಶಕಿ ರೇಣುಕಾ ನಾಯ್ಕ್, ಉಪ ತಹಶೀಲ್ದಾರ್ ಜಯ.ಕೆ ಭಾಗವಹಿಸಿದರು.

ಈ ಸಂದರ್ಭದಲ್ಲಿ ನಗರ ಪಂಚಾಯತ್ ಇಂಜಿನಿಯರ್ ಮಹಾವೀರ ಆರಿಗ, ವೇಣೂರು ಹೋಬಳಿ ಕಂದಾಯ ನಿರೀಕ್ಷಕರು ಕುಮಾರಸ್ವಾಮಿ, ಕೊಕ್ಕಡ ಹೋಬಳಿ ಕಂದಾಯ ನಿರೀಕ್ಷಕರು ಪಾವಡೆಪ್ಪ ದೊಡ್ಡಮನಿ , ತಾಲೂಕು ಕಚೇರಿ ಸಿಬ್ಬಂದಿಯವರು
ಸರ್ವೆ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು,

Related posts

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೇ 14ರಿಂದ 24ರವರೆಗೆ ಕುಲಶೇಖರ ವೀರನಾರಾಯಣ ದೇವರಿಗೆ ಬ್ರಹ್ಮಕಲಶದ ವೈಭವ : ರೂ. 10 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ: ಪತ್ರಿಕಾಗೋಷ್ಠಿಯಲ್ಲಿ ಮಯೂರ್ ಉಳ್ಳಾಲ್ ಮಾಹಿತಿ

Suddi Udaya

ಪ್ರಗತಿಪರ ಕೃಷಿಕ ಚಂದಪ್ಪ ಪೂಜಾರಿ ನಿಧನ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಉಚಿತ ಯೋಗ ಶಿಬಿರ

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya
error: Content is protected !!