September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

ಬಳಂಜ: ಈ ಬಾರಿಯ ಎಸ್.ಎಸ್.ಎಲ್‌.ಸಿ ಪರೀಕ್ಷೆಯಲ್ಲಿ ಬ್ರಹ್ಮ ಶ್ರೀ ಕುಣಿತ ಭಜನೆ ಮಂಡಳಿಯ ಸದಸ್ಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಭಜನೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಮಂಡಳಿಯ ಎಲ್ಲಾ ಕಾರ್ಯಕ್ರಮಗಳೊಂದಿಗೆ ಸ್ಪಂದಿಸಿ ಇದೀಗ ಉತ್ತಮ ಅಂಕದೊಂದಿಗೆ ತೇರ್ಗಡೆಗೊಂಡು ಭಜನಾ ಮಂಡಳಿಗೆ ಹಾಗೂ ಊರಿಗೆ ಒಳ್ಳೆಯ ಹೆಸರನ್ನು ತಂದಿರುತ್ತಾರೆ.

ಬಳಂಜ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ 602 ಅಂಕ ಗಳಿಸಿದ ಮಂಡಳಿಯ ಮನ್ವಿತಾರವರು ಪೂಂಜಬೆಟ್ಟು ಸದಾನಂದ ಪೂಜಾರಿ- ಭವಾನಿ ದಂಪತಿಗಳ ಪುತ್ರಿ, ವಿಮರ್ಶಾರವರು ಪದ್ಮನಾಭ ಶೆಟ್ಟಿ ಹಾಗೂ ವಿನೋದ ದಂಪತಿಗಳ ಪುತ್ರಿ, ಪ್ರಿಯದರ್ಶಿನಿಯವರು ಸತೀಶ್-ಪ್ರಮೀಳಾ ದಂಪತಿಗಳ ಪುತ್ರಿ ಇವರನ್ನು ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯ ಸಂಚಾಲಕರಾದ ಹರೀಶ್ ವೈ ಚಂದ್ರಮ ಮತ್ತು ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ವಿದ್ಯಾರ್ಥಿಗಳ ಮನೆಗೆ ತೆರಳಿ ಗೌರವಿಸಿದರು.ಹಾಗೆಯೇ ಮುಂದಿನ ಪಿಯುಸಿ ವಿದ್ಯಾಭ್ಯಾಸವನ್ನು ಸಂಪೂರ್ಣ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಭರಿಸಲಾಗುವುದು ಎಂದು ತಿಳಿಸಿದರು.

Related posts

ತುಮಕೂರು ಜಿಲ್ಲೆಯ ಕ್ಯಾತಸಂದ್ರಲ್ಲಿ ನಡೆದ ಗಣಪತಿ ಶೋಭಯಾತ್ರೆಯಲ್ಲಿ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ತಂಡ

Suddi Udaya

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ರೆಖ್ಯ: ಹೆದ್ದಾರಿ ಪರಕ್ಕಳದಲ್ಲಿ ಲಾರಿ ಪಲ್ಟಿ

Suddi Udaya

ಧರ್ಮಸ್ಥಳ: ಪುನಶ್ಚೇತನಾ ಕಾರ್ಯಾಗಾರದ ಸಮಾರೋಪ ಸಮಾರಂಭ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಮಾರ್ಗದರ್ಶನ

Suddi Udaya

ಬಳಂಜ: ಮುಂದುವರಿದ ಭಾರಿ ಮಳೆ,ಅಟ್ಲಾಜೆ-ಬದಿನಡೆ,ಪೊಯ್ಯೆಗುಡ್ಡೆ ಮಣ್ಣಿನ ರಸ್ತೆ ಕೆಸರುಮಯ: ಸಾರ್ವಜನಿಕರು ನಡೆಯಲಾಗದ ಪರಿಸ್ಥಿತಿ ನಿರ್ಮಾಣ,ಶೀಘ್ರ ದುರಸ್ಥಿಗೆ ಒತ್ತಾಯ

Suddi Udaya
error: Content is protected !!