April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

ಮುಂಡಾಜೆ : ಮುಂಡಾಜೆ ಗ್ರಾಮದ ಸೋಮಂತಡ್ಕ ಪೇಟೆಯಲ್ಲಿ ವೇಗನಾರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದದ್ದೂ ಮಾತ್ರವಲ್ಲದೆ ಪಕ್ಕದ ಕಟ್ಟಡದ ಶೆಡ್ಡಿನ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.


ಕಾರಿನಲ್ಲಿ ಮೂರು ಮಂದಿ ಇದ್ದು ಮೂರು ಮಂದಿಗೂ ಗಾಯವಾಗಿದೆ. ಈ ಪೈಕಿ ಇಬ್ಬರಿಗೆ ಹೆಚ್ಚಿನ ಗಾಯವಾಗಿದೆ.
ಹೈವೇ ಪೆಟ್ರೋಲ್ ಕರ್ತವ್ಯದಲ್ಲಿದ್ದು ಅಪಘಾತದ ನಡೆದ ಸ್ಥಳದಲ್ಲೇ ಇದ್ದ ಎಎಸ್‌ಐ ದುರ್ಗಾದಾಸ್, ಹೆಡ್ ಕಾನ್ಸ್‌ಟೇಬಲ್ ಲಕ್ಷ್ಮಣ ಲಮಾಣಿ ಅವರು ಗಾಯಾಳುಗಳನ್ನು ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಗಾಯಾಳುಗಳ ಗುರುತು ಪತ್ತೆಯಾಗಿರುವುದಿಲ್ಲ. ಆದ್ದರಿಂದ ವಿವರ ತಿಳಿಯಬೇಕಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ನೂತನ ವರ್ಷಾಚರಣೆ

Suddi Udaya

ದಕ ಎಲ್ಲಾ ಶಾಲೆ, ಪಿಯು ಕಾಲೇಜ್ ಗಳಿಗೆ ರಜೆ

Suddi Udaya

ಶಿಶಿಲ: ಕೋಳಿ ತ್ಯಾಜ್ಯ ಹಾಕುವ ವಿಚಾರದಲ್ಲಿ ದೂರು ನೀಡಿದ ಹಿನ್ನಲೆ: ಸ್ಥಳಕ್ಕೆ ತಾಲೂಕು ಕಾರ್ಯನಿರ್ವಾಹಣಾಧಿಕಾರಿ ಭೇಟಿ, ಪರಿಶೀಲನೆ

Suddi Udaya

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya
error: Content is protected !!