September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

ಮುಂಡಾಜೆ : ಮುಂಡಾಜೆ ಗ್ರಾಮದ ಸೋಮಂತಡ್ಕ ಪೇಟೆಯಲ್ಲಿ ವೇಗನಾರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದದ್ದೂ ಮಾತ್ರವಲ್ಲದೆ ಪಕ್ಕದ ಕಟ್ಟಡದ ಶೆಡ್ಡಿನ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.


ಕಾರಿನಲ್ಲಿ ಮೂರು ಮಂದಿ ಇದ್ದು ಮೂರು ಮಂದಿಗೂ ಗಾಯವಾಗಿದೆ. ಈ ಪೈಕಿ ಇಬ್ಬರಿಗೆ ಹೆಚ್ಚಿನ ಗಾಯವಾಗಿದೆ.
ಹೈವೇ ಪೆಟ್ರೋಲ್ ಕರ್ತವ್ಯದಲ್ಲಿದ್ದು ಅಪಘಾತದ ನಡೆದ ಸ್ಥಳದಲ್ಲೇ ಇದ್ದ ಎಎಸ್‌ಐ ದುರ್ಗಾದಾಸ್, ಹೆಡ್ ಕಾನ್ಸ್‌ಟೇಬಲ್ ಲಕ್ಷ್ಮಣ ಲಮಾಣಿ ಅವರು ಗಾಯಾಳುಗಳನ್ನು ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಗಾಯಾಳುಗಳ ಗುರುತು ಪತ್ತೆಯಾಗಿರುವುದಿಲ್ಲ. ಆದ್ದರಿಂದ ವಿವರ ತಿಳಿಯಬೇಕಿದೆ.

Related posts

ಕಿಲ್ಲೂರಿನಲ್ಲಿ ಗ್ರಾಮೀಣ ಆಟಗಳ ಸಂಗಮ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ಐಡಿಯಾಥಾನ್ ವಾರಾಚರಣೆ

Suddi Udaya

ಮಚ್ಚಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಗ್ರೈಂಡರ್ ಕೊಡುಗೆ

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya

ಭಾರೀ ಗಾಳಿ ಮಳೆ: ಬಾಜಾರು, ಪಿಲಿಗೂಡು, ಸರಳಿಕಟ್ಟೆಯಲ್ಲಿ ರಸ್ತೆಗಳಿಗೆ ಮರ ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya
error: Content is protected !!