25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಾಧಕರು

ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ ವತಿಯಿಂದ ಸಾಧಕ ವಿದ್ಯಾರ್ಥಿ ಚಿನ್ಮಯ್ ಗೆ ಅಭಿನಂದನೆ

ಉಪ್ಪಿನಂಗಡಿ:ಈ ಬಾರಿಯ ಹತ್ತನೇ ತರಗತಿಯ ಪರೀಕ್ಷೆಯಲ್ಲಿ 624/625 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಬೆಳ್ತಂಗಡಿ ಗಣೇಶ್ ಭಟ್ ಮಾಲಿನಿ ದಂಪತಿಗಳ ಪುತ್ರ ಚಿನ್ಮಯ್ ಇವರನ್ನು ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ ಪರವಾಗಿ ಆತ್ಮೀಯವಾಗಿ ಅಭಿನಂದಿಸಲಾಯಿತು.
ಈ ಸಂಧರ್ಭದಲ್ಲಿ ಉಪ್ಪಿನಂಗಡಿ ಮಂಡಲ ಕಾರ್ಯದರ್ಶಿ ಮಹೇಶ್ ಕುದುಪುಲ, ಉಜಿರೆ ವಲಯ ಅಧ್ಯಕ್ಷ ಅತ್ತಾಜೆ ಶ್ಯಾಮ ಭಟ್, ಉಜಿರೆ ವಲಯ ಕೋಶಾಧಿಕಾರಿ ಮಟ್ಲ ಪ್ರಕಾಶ್ ಭಟ್, ಉಜಿರೆ ವಲಯ ಸಹಾಯ ಶಾಖೆ ಮುಖ್ಯಸ್ಥ ಅರ್ನಾಡಿ ಶ್ಯಾಮ ಭಟ್ ಉಪಸ್ಥಿತರಿದ್ದರು

Related posts

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ಉತ್ತೀರ್ಣ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್: ಮುಂಡಾಜೆ ಕಾಲೇಜಿನ ಇಂದುಮತಿ ತಳವಾರ್ ಹಾಗೂ ಅಂಜಲಿಗೆ ಚಿನ್ನದ ಪದಕ

Suddi Udaya

ವಿಶ್ವ ಛಾಯಾಗ್ರಾಹಣ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿಯ ಸಿಲ್ವಿಯಾ ಅವರಿಗೆ ಸನ್ಮಾನ

Suddi Udaya
error: Content is protected !!