September 6, 2026
ಸಾಧಕರು

ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ ವತಿಯಿಂದ ಸಾಧಕ ವಿದ್ಯಾರ್ಥಿ ಚಿನ್ಮಯ್ ಗೆ ಅಭಿನಂದನೆ

ಉಪ್ಪಿನಂಗಡಿ:ಈ ಬಾರಿಯ ಹತ್ತನೇ ತರಗತಿಯ ಪರೀಕ್ಷೆಯಲ್ಲಿ 624/625 ಅಂಕ ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಬೆಳ್ತಂಗಡಿ ಗಣೇಶ್ ಭಟ್ ಮಾಲಿನಿ ದಂಪತಿಗಳ ಪುತ್ರ ಚಿನ್ಮಯ್ ಇವರನ್ನು ಉಪ್ಪಿನಂಗಡಿ ಮಂಡಲ ಹಾಗೂ ಉಜಿರೆ ವಲಯದ ಪರವಾಗಿ ಆತ್ಮೀಯವಾಗಿ ಅಭಿನಂದಿಸಲಾಯಿತು.
ಈ ಸಂಧರ್ಭದಲ್ಲಿ ಉಪ್ಪಿನಂಗಡಿ ಮಂಡಲ ಕಾರ್ಯದರ್ಶಿ ಮಹೇಶ್ ಕುದುಪುಲ, ಉಜಿರೆ ವಲಯ ಅಧ್ಯಕ್ಷ ಅತ್ತಾಜೆ ಶ್ಯಾಮ ಭಟ್, ಉಜಿರೆ ವಲಯ ಕೋಶಾಧಿಕಾರಿ ಮಟ್ಲ ಪ್ರಕಾಶ್ ಭಟ್, ಉಜಿರೆ ವಲಯ ಸಹಾಯ ಶಾಖೆ ಮುಖ್ಯಸ್ಥ ಅರ್ನಾಡಿ ಶ್ಯಾಮ ಭಟ್ ಉಪಸ್ಥಿತರಿದ್ದರು

Related posts

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

ಉಜಿರೆ: ಎಂ.ಜಿ.ಐ.ಆರ್.ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು ಕುರಿತು ರಾಷ್ಟ್ರೀಯ ಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಸಿಎ ಪರೀಕ್ಷೆಯಲ್ಲಿ ಮುಂಡಾಜೆಯ ಅಶ್ವಥ್ ಎಸ್ ಉತ್ತೀರ್ಣ

Suddi Udaya

ಬಳಂಜ ಶಿಕ್ಷಕರ ಸಹಕಾರಿ ಬ್ಯಾಂಕ್‌ನ ನಿವೃತ್ತ ಅಧಿಕಾರಿ ರವೀಂದ್ರ ಶೆಟ್ಟಿ ರವರಿಗೆ “ಚುಟುಕು ಚಿನ್ಮಯಿ” ಗೌರವ ಪ್ರಶಸ್ತಿ

Suddi Udaya

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ. ರವೀಶ್ ಪಡುಮಲೆ, ರಾಜಾರಾಮ ಶರ್ಮ, ದೇವಿಪ್ರಸಾದ್, ಸದಾನಂದ ನಾರಾವಿ ಕನ್ನಡ ಸಿರಿ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ: ಸುಲ್ಕೇರಿಮೊಗ್ರುವಿನ ಯುವಕ ಅಕ್ಷಯ್ ಮಾಳಿಗೆಯವರಿಗೆ ಪೋಲೆಂಡ್ ಯುಗಲೋನಿಯನ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿ

Suddi Udaya
error: Content is protected !!