24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

ವೇಣೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.

7 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಯಲ್ಲಿ ಉತ್ತೀರ್ಣರಾಗಿದ್ದಾರೆ.

ಇವರಲ್ಲಿ ಪ್ರನೀಶ್ 603, ಆದಿತ್ಯ ಎಮ್ 599, ಅನುಜ್ಞಾ 582, ಶಶಾಂಕ್ ಜಿ.ಕೆ 582, ಸಂಜೀವಿನಿ ಎನ್ 543, ಆಕಾಶ್ ಆಚಾರ್ಯ 537, ನಿರ್ಮಿತ್ ವಿ 537 ಅತ್ಯುನ್ನತ ಅಂಕ ಗಳಿಸಿ ತೇರ್ಗಡೆಗೊಂಡಿದ್ದಾರೆ.

Related posts

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya

ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠದ ಸ್ವಾಮೀಜಿಗಳ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ

Suddi Udaya

ಬೆಳ್ಳಂಬೆಳಿಗ್ಗೆ ಮನೆಗೆ ನುಗ್ಗಿದ್ದ ನಾಲ್ವರು ಮುಸುಕುಧಾರಿಗಳು: ತಾಯಿ ಮಗಳಿಗೆ ಚಾಕು ತೋರಿಸಿ ಲಕ್ಷಾಂತರ ರೂ. ನಗ ನಗದು ದರೋಡೆ

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya
error: Content is protected !!