31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

ಉಜಿರೆ: ಉಜಿರೆ ಗ್ರಾಮದ ಮರಕಡ ನಿವಾಸಿ ಕೃಷಿಕರು ಹಾಗೂ ಜಿ.ಪಂ ಮಾಜಿ ಸದಸ್ಯರು ಆದ ತುಂಗಪ್ಪ ಗೌಡ ಮರಕಡ (72 ವ) ರವರು ಇಂದು (ಮೇ10) ಅಸೌಖ್ಯದಿಂದ ನಿಧನರಾದರು.

ಮೃತರು ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಉಪಾಧ್ಯಕ್ಷರಾಗಿ, ಬೆಳ್ತಂಗಡಿ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಜೆಡಿಎಸ್‌ ಮುಖಂಡರಾಗಿ, ಕಾಲಭೈರವೇಶ್ವರ ಸೊಸೈಟಿಯ ನಿರ್ದೇಶಕರಾಗಿ , ಜೀವ ವಿಮಾ ನಿಗಮದ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಭಾರೀ ಗಾಳಿ ಮಳೆ: ಬಂದಾರು ಪೇರಲ್ದಪಲಿಕೆಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya

ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ಮೂಡುಕೋಡಿಯಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!