23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

ಉಜಿರೆ: ಉಜಿರೆ ಗ್ರಾಮದ ಮರಕಡ ನಿವಾಸಿ ಕೃಷಿಕರು ಹಾಗೂ ಜಿ.ಪಂ ಮಾಜಿ ಸದಸ್ಯರು ಆದ ತುಂಗಪ್ಪ ಗೌಡ ಮರಕಡ (72 ವ) ರವರು ಇಂದು (ಮೇ10) ಅಸೌಖ್ಯದಿಂದ ನಿಧನರಾದರು.

ಮೃತರು ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಉಪಾಧ್ಯಕ್ಷರಾಗಿ, ಬೆಳ್ತಂಗಡಿ ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಜೆಡಿಎಸ್‌ ಮುಖಂಡರಾಗಿ, ಕಾಲಭೈರವೇಶ್ವರ ಸೊಸೈಟಿಯ ನಿರ್ದೇಶಕರಾಗಿ , ಜೀವ ವಿಮಾ ನಿಗಮದ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್‌ರವರ ನಿಧನಕ್ಕೆ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕಂಪ್ಯೂಟ‌ರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ತಾಲೂಕಿನ ನಾಲ್ಕು ಮಂದಿ ಯಕ್ಷಗಾನ ಸಾಧಕರಿಗೆ ಪ್ರಶಸ್ತಿ

Suddi Udaya
error: Content is protected !!