24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

ಬಳಂಜ: ಈ ಬಾರಿಯ ಎಸ್.ಎಸ್.ಎಲ್‌.ಸಿ ಪರೀಕ್ಷೆಯಲ್ಲಿ ಬ್ರಹ್ಮ ಶ್ರೀ ಕುಣಿತ ಭಜನೆ ಮಂಡಳಿಯ ಸದಸ್ಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಭಜನೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಮಂಡಳಿಯ ಎಲ್ಲಾ ಕಾರ್ಯಕ್ರಮಗಳೊಂದಿಗೆ ಸ್ಪಂದಿಸಿ ಇದೀಗ ಉತ್ತಮ ಅಂಕದೊಂದಿಗೆ ತೇರ್ಗಡೆಗೊಂಡು ಭಜನಾ ಮಂಡಳಿಗೆ ಹಾಗೂ ಊರಿಗೆ ಒಳ್ಳೆಯ ಹೆಸರನ್ನು ತಂದಿರುತ್ತಾರೆ.

ಬಳಂಜ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ 602 ಅಂಕ ಗಳಿಸಿದ ಮಂಡಳಿಯ ಮನ್ವಿತಾರವರು ಪೂಂಜಬೆಟ್ಟು ಸದಾನಂದ ಪೂಜಾರಿ- ಭವಾನಿ ದಂಪತಿಗಳ ಪುತ್ರಿ, ವಿಮರ್ಶಾರವರು ಪದ್ಮನಾಭ ಶೆಟ್ಟಿ ಹಾಗೂ ವಿನೋದ ದಂಪತಿಗಳ ಪುತ್ರಿ, ಪ್ರಿಯದರ್ಶಿನಿಯವರು ಸತೀಶ್-ಪ್ರಮೀಳಾ ದಂಪತಿಗಳ ಪುತ್ರಿ ಇವರನ್ನು ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯ ಸಂಚಾಲಕರಾದ ಹರೀಶ್ ವೈ ಚಂದ್ರಮ ಮತ್ತು ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ವಿದ್ಯಾರ್ಥಿಗಳ ಮನೆಗೆ ತೆರಳಿ ಗೌರವಿಸಿದರು.ಹಾಗೆಯೇ ಮುಂದಿನ ಪಿಯುಸಿ ವಿದ್ಯಾಭ್ಯಾಸವನ್ನು ಸಂಪೂರ್ಣ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಭರಿಸಲಾಗುವುದು ಎಂದು ತಿಳಿಸಿದರು.

Related posts

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಮಚ್ಚಿನ : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya

ಹರೀಶ್ ಪೂಂಜ ನವ ಬೆಳ್ತಂಗಡಿಯ ಹರಿಕಾರ” ಆಲ್ಬಮ್ ಸಾಂಗ್ ಬಿಡುಗಡೆ

Suddi Udaya

ಮೊಗ್ರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾಗಿ ಕೃಷ್ಣ

Suddi Udaya
error: Content is protected !!