September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

ಬಳಂಜ: ಈ ಬಾರಿಯ ಎಸ್.ಎಸ್.ಎಲ್‌.ಸಿ ಪರೀಕ್ಷೆಯಲ್ಲಿ ಬ್ರಹ್ಮ ಶ್ರೀ ಕುಣಿತ ಭಜನೆ ಮಂಡಳಿಯ ಸದಸ್ಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.

ಭಜನೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಮಂಡಳಿಯ ಎಲ್ಲಾ ಕಾರ್ಯಕ್ರಮಗಳೊಂದಿಗೆ ಸ್ಪಂದಿಸಿ ಇದೀಗ ಉತ್ತಮ ಅಂಕದೊಂದಿಗೆ ತೇರ್ಗಡೆಗೊಂಡು ಭಜನಾ ಮಂಡಳಿಗೆ ಹಾಗೂ ಊರಿಗೆ ಒಳ್ಳೆಯ ಹೆಸರನ್ನು ತಂದಿರುತ್ತಾರೆ.

ಬಳಂಜ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ 602 ಅಂಕ ಗಳಿಸಿದ ಮಂಡಳಿಯ ಮನ್ವಿತಾರವರು ಪೂಂಜಬೆಟ್ಟು ಸದಾನಂದ ಪೂಜಾರಿ- ಭವಾನಿ ದಂಪತಿಗಳ ಪುತ್ರಿ, ವಿಮರ್ಶಾರವರು ಪದ್ಮನಾಭ ಶೆಟ್ಟಿ ಹಾಗೂ ವಿನೋದ ದಂಪತಿಗಳ ಪುತ್ರಿ, ಪ್ರಿಯದರ್ಶಿನಿಯವರು ಸತೀಶ್-ಪ್ರಮೀಳಾ ದಂಪತಿಗಳ ಪುತ್ರಿ ಇವರನ್ನು ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯ ಸಂಚಾಲಕರಾದ ಹರೀಶ್ ವೈ ಚಂದ್ರಮ ಮತ್ತು ಅಧ್ಯಕ್ಷರು ಹಾಗೂ ಸರ್ವ ಸದಸ್ಯರ ವಿದ್ಯಾರ್ಥಿಗಳ ಮನೆಗೆ ತೆರಳಿ ಗೌರವಿಸಿದರು.ಹಾಗೆಯೇ ಮುಂದಿನ ಪಿಯುಸಿ ವಿದ್ಯಾಭ್ಯಾಸವನ್ನು ಸಂಪೂರ್ಣ ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಭರಿಸಲಾಗುವುದು ಎಂದು ತಿಳಿಸಿದರು.

Related posts

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕದ ಉದ್ಘಾಟನಾ ಸಮಾರಂಭ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಎಸ್ ಕೆ ಪಿ ಎ ಸದಸ್ಯರಿಗೆ ನಿಕಾನ್ ಕ್ಯಾಮರದ ಬಗ್ಗೆ ಕಾರ್ಯಾಗಾರ

Suddi Udaya

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ

Suddi Udaya

ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನೆರಿಯ ಗ್ರಾ.ಪಂ. ನ ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮರವರು ಶಾಸಕ ಹರೀಶ್ ಪೂಂಜರ ಸಮ್ಮುಖದಲ್ಲಿ ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆ

Suddi Udaya
error: Content is protected !!