23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

ಮುಂಡಾಜೆ : ಮುಂಡಾಜೆ ಗ್ರಾಮದ ಸೋಮಂತಡ್ಕ ಪೇಟೆಯಲ್ಲಿ ವೇಗನಾರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದದ್ದೂ ಮಾತ್ರವಲ್ಲದೆ ಪಕ್ಕದ ಕಟ್ಟಡದ ಶೆಡ್ಡಿನ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.


ಕಾರಿನಲ್ಲಿ ಮೂರು ಮಂದಿ ಇದ್ದು ಮೂರು ಮಂದಿಗೂ ಗಾಯವಾಗಿದೆ. ಈ ಪೈಕಿ ಇಬ್ಬರಿಗೆ ಹೆಚ್ಚಿನ ಗಾಯವಾಗಿದೆ.
ಹೈವೇ ಪೆಟ್ರೋಲ್ ಕರ್ತವ್ಯದಲ್ಲಿದ್ದು ಅಪಘಾತದ ನಡೆದ ಸ್ಥಳದಲ್ಲೇ ಇದ್ದ ಎಎಸ್‌ಐ ದುರ್ಗಾದಾಸ್, ಹೆಡ್ ಕಾನ್ಸ್‌ಟೇಬಲ್ ಲಕ್ಷ್ಮಣ ಲಮಾಣಿ ಅವರು ಗಾಯಾಳುಗಳನ್ನು ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಗಾಯಾಳುಗಳ ಗುರುತು ಪತ್ತೆಯಾಗಿರುವುದಿಲ್ಲ. ಆದ್ದರಿಂದ ವಿವರ ತಿಳಿಯಬೇಕಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್‌.ರಾಹುಲ್ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರೀ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಶ್ರೀಧರ ಶೆಟ್ಟಿ ಪೊಸಲಾಯಿ ಆಯ್ಕೆ

Suddi Udaya

ಚುನಾವಣೆ ಹಿನ್ನೆಲೆ: ಪೊಲೀಸ್ ಇಲಾಖೆಯಿಂದ ವಾಹನಗಳ ವಿಶೇಷ ತಪಾಸಣೆ

Suddi Udaya

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya

ನಡ ಸರಕಾರಿ ಪ್ರೌಢಶಾಲೆ ಶಾಲಾ ಪ್ರಾರಂಭೋತ್ಸವ

Suddi Udaya

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya
error: Content is protected !!