22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಸೋಮಂತಡ್ಕದಲ್ಲಿ ಕಾರು ನಿಯಂತ್ರಣ ತಪ್ಪಿ ಪಲ್ಟಿ: ಮೂವರರಿಗೆ ಗಾಯ

ಮುಂಡಾಜೆ : ಮುಂಡಾಜೆ ಗ್ರಾಮದ ಸೋಮಂತಡ್ಕ ಪೇಟೆಯಲ್ಲಿ ವೇಗನಾರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದದ್ದೂ ಮಾತ್ರವಲ್ಲದೆ ಪಕ್ಕದ ಕಟ್ಟಡದ ಶೆಡ್ಡಿನ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ.


ಕಾರಿನಲ್ಲಿ ಮೂರು ಮಂದಿ ಇದ್ದು ಮೂರು ಮಂದಿಗೂ ಗಾಯವಾಗಿದೆ. ಈ ಪೈಕಿ ಇಬ್ಬರಿಗೆ ಹೆಚ್ಚಿನ ಗಾಯವಾಗಿದೆ.
ಹೈವೇ ಪೆಟ್ರೋಲ್ ಕರ್ತವ್ಯದಲ್ಲಿದ್ದು ಅಪಘಾತದ ನಡೆದ ಸ್ಥಳದಲ್ಲೇ ಇದ್ದ ಎಎಸ್‌ಐ ದುರ್ಗಾದಾಸ್, ಹೆಡ್ ಕಾನ್ಸ್‌ಟೇಬಲ್ ಲಕ್ಷ್ಮಣ ಲಮಾಣಿ ಅವರು ಗಾಯಾಳುಗಳನ್ನು ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಗಾಯಾಳುಗಳ ಗುರುತು ಪತ್ತೆಯಾಗಿರುವುದಿಲ್ಲ. ಆದ್ದರಿಂದ ವಿವರ ತಿಳಿಯಬೇಕಿದೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕುಟುಂಬ ಸಮೇತರಾಗಿ ಭೇಟಿ

Suddi Udaya

ಜೆಡಿಎಸ್ ಪಕ್ಷದ ಅಭ್ಯರ್ಥಿ ಅಶ್ರಫ್ ಆಲಿಕುಂಞಿ ಅವರಿಂದ ಮತದಾನ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಎಸ್.ಐ.ಟಿ. ಪೊಲೀಸ್ ಠಾಣೆಗೆ ದೂರುದಾರ ಜಯಂತ್ ಟಿ. ಭೇಟಿ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ಮುಂದೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Suddi Udaya
error: Content is protected !!