23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

ಉಜಿರೆ : ಶ್ರೀ ಸರಸ್ವತಿ ಭಜನಾ ಮಂದಿರ ( ರಿ) ವಿವೇಕಾನಂದ ನಗರ ಉಜಿರೆ ಇಲ್ಲಿ ನಡೆಯುತ್ತಿದ್ದ ವಾರದ ಭಜನಾ ಕಾರ್ಯಕ್ರಮದ ಸಂದರ್ಭದಲ್ಲಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿಗಳಾದ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ಭಾಗವಹಿಸಿದರು. ಭಜನಾ ಮಂಡಳಿಯ ವತಿಯಿಂದ ಇವರನ್ನು ಮಂಡಳಿಯ ಕಾರ್ಯದರ್ಶಿ ಗುರುಪ್ರಸಾದ್ ರವರು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ಜನಾರ್ದನ ಹಾಗೂ ಇತರ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.


ಭಜನಾ ಕಾರ್ಯಕ್ರಮದ ನಂತರ ಭಜನಾ ಪರಿಷತ್ತಿನ ತಾಲೂಕು ಕಾರ್ಯದರ್ಶಿಯವರು ಭಜನಾ ಮಂಡಳಿಗಳಲ್ಲಿ ಹಿಂದೆ ನಡೆಯುತ್ತಿದ್ದ ಭಜನೆ ಈಗ ಬದಲಾವಣೆಯ ದಾರಿಯಲ್ಲಿ ಆಗುತ್ತಿರುವ ಭಜನೆ ಹಾಗೂ ಇದರಿಂದ ಮುಂದಿನ ದಿನಗಳಲ್ಲಿ ನಡೆಯಬಹುದಾದ ಭಜನೆಯ ಬಗ್ಗೆ ಮಾರ್ಗದರ್ಶನ ಮಾಡುತ್ತಾ ಭಜನಾ ಮಂಡಳಿಯ ಪದಾಧಿಕಾರಿಗಳೊಂದಿಗೆ ಹಾಗೂ ಸದಸ್ಯರುಗಳೊಂದಿಗೆ ಮುಕ್ತವಾಗಿ ಚರ್ಚಿಸಿ ಕೆಲವು ಸಲಹೆಗಳನ್ನು ಸ್ವೀಕರಿಸಿದರು.


ಭಜನಾ ಮಂಡಳಿಯ ಜೊತೆ ಕಾರ್ಯದರ್ಶಿಯಾದ ವಿನೋದ್ ಕುಮಾರ್ ರವರು ಸ್ವಾಗತಿಸಿ, ವಂದಿಸಿದರು.

Related posts

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ರೋಹಿನಿ ಸಿ.ಕೆ ಅಧಿಕಾರ ಸ್ವೀಕಾರ

Suddi Udaya

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಗೆ ಸತತ ಐದನೇ ಬಾರಿ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ ಪ್ರಕರಣ‌ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ ತಿರಸ್ಕಾರ

Suddi Udaya
error: Content is protected !!