July 23, 2026
ಗ್ರಾಮಾಂತರ ಸುದ್ದಿ

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ


ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ವತಿಯಿಂದ ದಿವಂಗತ ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಮೇ.18 ರಂದು ಸಂಜೆ ಸಂತಾಪ ಸಲ್ಲಿಸುವ ಪೂರ್ವಭಾವಿ ಸಭೆ ಮೇ.11 ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ವಠಾರದಲ್ಲಿ ನಡೆಯಿತು.
ಕಳಿಯ ಗ್ರಾಮದ ಪಂಚಾಯತ್ ಹಾಲಿ ಅಧ್ಯಕ್ಷರು,ಸದಸ್ಯರು,ಮಾಜಿ ಅಧ್ಯಕ್ಷರು,ಸದಸ್ಯರು, ಕಳಿಯ ಸಿ.ಎ. ಬ್ಯಾಂಕ್ ಅಧ್ಯಕ್ಷರು,ನಿರ್ದೇಶಕರು,ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು,ನಿರ್ದೇಶಕರು, ವಿವಿಧ ಸಂಘ,ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.

Related posts

ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ದ.ಕ. ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಭೇಟಿ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಸ.ಉ.ಹಿ.ಪ್ರಾ. ಶಾಲಾ ಬಾಲಕಿಯರ ತಂಡ ದ್ವಿತೀಯ

Suddi Udaya

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ ಪರಪ್ಪು ಎಸ್.ವೈ.ಎಸ್ ಸಮಿತಿ ರಚನೆ: ಅಧ್ಯಕ್ಷರಾಗಿ ಹನೀಫ್, ಉಪಾಧ್ಯಕ್ಷರಾಗಿ ಹನೀಫ್. ಜಿ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

Suddi Udaya
error: Content is protected !!