30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕೊಕ್ಕಡ: ಜೀವನದಲ್ಲಿ ಜಿಗುಪ್ಸೆಗೊಂಡ ಕೊಕ್ಕಡ ಮೂಲೆ ಮನೆ ನಿವಾಸಿ ಚೋಮರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 10ರಂದು ನಡೆದಿದೆ.

ದಯಾನಂದ ಎಂಬುವರ ದೂರಿನಂತೆ ಕೊಕ್ಕಡ ಗ್ರಾಮದ ತೋಟದ ಮೂಲೆ ಮನೆ ನಿವಾಸಿ ದಯಾನಂದರವರ ತಂದೆ ಚೋಮರವರು ಕೂಲಿ ಕೆಲಸ ಮಾಡಿಕೊಂಡಿದ್ದು ಮೇ09 ರಂದು ಎಂದಿನಂತೆ ಕೂಲಿ ಕೆಲಸಕ್ಕೆ ಹೋಗಿ ಸಂಜೆ ಸಮಯ ಮನೆಗೆ ಬಂದು ಎಂದಿನಂತೆ ರಾತ್ರಿ ಊಟ ಮುಗಿಸಿ ಬೇಗನೇ ಮಲಗಿದ್ದವರು. ನಂತರ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆಯ ಎದುರಿನಲ್ಲಿರುವ ಸುಂದರ ಗೌಡರವರ ರಬ್ಬರ್ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು ಡಿ ಆರ್ 33/2024 ಕಲಂ: 174 ಸಿಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಪ್ರತಿಭಟನೆಗೆ ಪೊಲೀಸರ ನಿರ್ಬಂಧ

Suddi Udaya

ಎ.22: ಪುತ್ತೂರು ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಯಕ್ಷಗಾನ ಕಾರ್ಯಕ್ರಮ

Suddi Udaya

ಇಂಡಸ್ ಟವರ್ಸ್ ಕಾರ್ಮಿಕರ ಶಾಂತಿಯುತ ಪ್ರತಿಭಟನೆಗೆ ದ.ಕ. ಜಿಲ್ಲಾ ಬಿಎಂಎಸ್ ಘಟಕದಿಂದ ಬೆಂಬಲ

Suddi Udaya

ಮಹಿಳಾ ಶ್ರಮಿಕರ ಸಂಗಮ – 2026 ಕಾರ್ಯಕ್ರಮ

Suddi Udaya

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya
error: Content is protected !!