July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಕಾರ್ಯತ್ತಡ್ಕ ಇಲ್ಲಿ ಹತ್ತನೆಯ ತರಗತಿಯಲ್ಲಿ 603 ಅಂಕಗಳನ್ನು ಪಡೆದಿರುವ ಕುಮಾರಿ ಮೇಘನಾ ಇವರನ್ನು ಅವರ ಮನೆಯಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮೇಘನಾ ರವರ ತಾಯಿ ಹಾಗೂ ಘಟಕದ ಅಧ್ಯಕ್ಷರಾದ H G F ಜೆಸಿ ಸಂತೋಷ್ ಜೈನ್, ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಲೇಡಿ ಜೇಸಿ ಅಧ್ಯಕ್ಷರಾದ ಜೆಸಿ ಶೋಭಾ ಪಿ, ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಅಧ್ಯಕ್ಷರಾದ ಜೆ ಎಫ್ ಎಂ ಕೆ ಶ್ರೀಧರ್ ರಾವ್, ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜೆಸಿ ಪಿ ಟಿ ಸಬಾಸ್ಟಿನ್, ಕಳೆಂಜ ಗ್ರಾ. ಪಂ. ಸದಸ್ಯ ಗಂಗಾಧರ ಭಂಡಾರಿ, ಜೂನಿಯರ್ ಜೆಸಿಗಳಾದ ಧನುಷ್ ಜೈನ್, ಮತ್ತು ದಕ್ಷ ಜೈನ್ ಉಪಸ್ಥಿತರಿದ್ದರು.

Related posts

ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯಿಂದ ಮೆಸ್ಕಾಂ ಅಧ್ಯಕ್ಷ ಕೆ‌.ಹರೀಶ್ ಕುಮಾರ್ ಭೇಟಿ

Suddi Udaya

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

Suddi Udaya

ನೆರಿಯ ಆರೋಗ್ಯ ಕೇಂದ್ರದ ವತಿಯಿಂದ ಈಡಿಸ್ ಲಾರ್ವ ಸಮೀಕ್ಷ ಕಾರ್ಯ ಮತ್ತು ಲಾರ್ವ ನಿರ್ಮೂಲನ ಕಾರ್ಯಕ್ರಮ

Suddi Udaya

ಪರಪ್ಪು ಮಸೀದಿ ಮಾಜಿ ಅಧ್ಯಕ್ಷ, ಉದ್ಯಮಿ ಜೆ.ಎಸ್. ಯಾಕುಬ್ ಬಟ್ಟೆಮಾರು ಹೃದಯಾಘಾತದಿಂದ ನಿಧನ

Suddi Udaya

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

Suddi Udaya

ಉಜಿರೆ ಹಳೆಪೇಟೆ ನವೀಕೃತ ಶಾಲೆ ಹಸ್ತಾಂತರ

Suddi Udaya
error: Content is protected !!