29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಡಾ.ಎಲ್. ಎಚ್.ಮಂಜುನಾಥ್ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭ ಮೇ.11ರಂದು ಸಂಜೆ 4ಕ್ಕೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಭಾರತೀಯ ಜೀವ ವಿಮಾನಿಗಮದ ಮುಂಬೈ ಕೇಂದ್ರ ಕಚೇರಿ ವ್ಯವಸ್ಥಾಪಕ ನಿರ್ದೇಶಕ ಎಂ. ಜಗನ್ನಾಥ್, ಜ್ಞಾನವಿಕಾಸ ಕಾರ್ಯಕ್ರಮ ಅಧ್ಯಕ್ಷೆ ಡಾ.ಹೇಮಾವತಿ ವೀ. ಹೆಗ್ಗಡೆ, ಎಸ್‌ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾ‌ರ್, ಯೋಜನೆ ಟ್ರಸ್ಟಿಗಳಾದ ಡಿ.ಸುರೇಂದ್ರ ಕುಮಾರ್, ವೈ ನಾಗೇಶ್ವರ ರಾವ್, ಸಂಪತ್ ಸಾಮ್ರಾಜ್ಯ, ಉದಯಕುಮಾ‌ರ್ ಶೆಟ್ಟಿ, ಶ್ಯಾಮ್ ಭಟ್ ಉಪಸ್ಥಿತರಿರಲಿದ್ದಾರೆ ಎಂದು ಯೋಜನೆ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್.ಹಾಗೂ ಮುಖ್ಯ ಹಣಕಾಸು ಅಧಿಕಾರಿ ಶಾಂತರಾಮ್ ಆರ್.ಪೈ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಎಸ್‌ಡಿಪಿಐ ಕಾರ್ಯಕರ್ತರಿಂದ ಅಕ್ಬರ್ ಬೆಳ್ತಂಗಡಿ ಪರ ಮತಯಾಚನೆ

Suddi Udaya

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya

ಅಪರ ಸರಕಾರಿ ವಕೀಲ ಮನೋಹರ್ ಕುಮಾರ್ ಅವರ ನೂತನ ಕಚೇರಿ ಉದ್ಘಾಟನೆ

Suddi Udaya

ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ರವರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್. ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya
error: Content is protected !!