22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಡಾ.ಎಲ್. ಎಚ್.ಮಂಜುನಾಥ್ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭ ಮೇ.11ರಂದು ಸಂಜೆ 4ಕ್ಕೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಭಾರತೀಯ ಜೀವ ವಿಮಾನಿಗಮದ ಮುಂಬೈ ಕೇಂದ್ರ ಕಚೇರಿ ವ್ಯವಸ್ಥಾಪಕ ನಿರ್ದೇಶಕ ಎಂ. ಜಗನ್ನಾಥ್, ಜ್ಞಾನವಿಕಾಸ ಕಾರ್ಯಕ್ರಮ ಅಧ್ಯಕ್ಷೆ ಡಾ.ಹೇಮಾವತಿ ವೀ. ಹೆಗ್ಗಡೆ, ಎಸ್‌ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾ‌ರ್, ಯೋಜನೆ ಟ್ರಸ್ಟಿಗಳಾದ ಡಿ.ಸುರೇಂದ್ರ ಕುಮಾರ್, ವೈ ನಾಗೇಶ್ವರ ರಾವ್, ಸಂಪತ್ ಸಾಮ್ರಾಜ್ಯ, ಉದಯಕುಮಾ‌ರ್ ಶೆಟ್ಟಿ, ಶ್ಯಾಮ್ ಭಟ್ ಉಪಸ್ಥಿತರಿರಲಿದ್ದಾರೆ ಎಂದು ಯೋಜನೆ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್.ಹಾಗೂ ಮುಖ್ಯ ಹಣಕಾಸು ಅಧಿಕಾರಿ ಶಾಂತರಾಮ್ ಆರ್.ಪೈ ತಿಳಿಸಿದ್ದಾರೆ.

Related posts

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ವಿಜೃಂಭಣೆಯ ನವರಾತ್ರಿ ಉತ್ಸವ ಸಂಪನ್ನ

Suddi Udaya

ಹದಗೆಟ್ಟ ರಸ್ತೆ: ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ಮಹಿಳಾ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷ ಸಂಚಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya
error: Content is protected !!