25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

ಉಜಿರೆ : ಶ್ರೀ ಸರಸ್ವತಿ ಭಜನಾ ಮಂದಿರ ( ರಿ) ವಿವೇಕಾನಂದ ನಗರ ಉಜಿರೆ ಇಲ್ಲಿ ನಡೆಯುತ್ತಿದ್ದ ವಾರದ ಭಜನಾ ಕಾರ್ಯಕ್ರಮದ ಸಂದರ್ಭದಲ್ಲಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿಗಳಾದ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ಭಾಗವಹಿಸಿದರು. ಭಜನಾ ಮಂಡಳಿಯ ವತಿಯಿಂದ ಇವರನ್ನು ಮಂಡಳಿಯ ಕಾರ್ಯದರ್ಶಿ ಗುರುಪ್ರಸಾದ್ ರವರು ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷ ಜನಾರ್ದನ ಹಾಗೂ ಇತರ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.


ಭಜನಾ ಕಾರ್ಯಕ್ರಮದ ನಂತರ ಭಜನಾ ಪರಿಷತ್ತಿನ ತಾಲೂಕು ಕಾರ್ಯದರ್ಶಿಯವರು ಭಜನಾ ಮಂಡಳಿಗಳಲ್ಲಿ ಹಿಂದೆ ನಡೆಯುತ್ತಿದ್ದ ಭಜನೆ ಈಗ ಬದಲಾವಣೆಯ ದಾರಿಯಲ್ಲಿ ಆಗುತ್ತಿರುವ ಭಜನೆ ಹಾಗೂ ಇದರಿಂದ ಮುಂದಿನ ದಿನಗಳಲ್ಲಿ ನಡೆಯಬಹುದಾದ ಭಜನೆಯ ಬಗ್ಗೆ ಮಾರ್ಗದರ್ಶನ ಮಾಡುತ್ತಾ ಭಜನಾ ಮಂಡಳಿಯ ಪದಾಧಿಕಾರಿಗಳೊಂದಿಗೆ ಹಾಗೂ ಸದಸ್ಯರುಗಳೊಂದಿಗೆ ಮುಕ್ತವಾಗಿ ಚರ್ಚಿಸಿ ಕೆಲವು ಸಲಹೆಗಳನ್ನು ಸ್ವೀಕರಿಸಿದರು.


ಭಜನಾ ಮಂಡಳಿಯ ಜೊತೆ ಕಾರ್ಯದರ್ಶಿಯಾದ ವಿನೋದ್ ಕುಮಾರ್ ರವರು ಸ್ವಾಗತಿಸಿ, ವಂದಿಸಿದರು.

Related posts

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯ ಆಯ್ಕೆ

Suddi Udaya
error: Content is protected !!