30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

ಕೊಕ್ಕಡ: ಇಲ್ಲಿಯ ಉಪ್ಪಾರಪಳಿಕೆ ಬಳಿಯ ಬಲಿಪಗುಡ್ಡೆ ನಿವಾಸಿ ರಿಕ್ಷಾ ಚಾಲಕ ಚಂದ್ರಶೇಖರ್ ರವರು (45ವ)ರವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 11ರಂದು ನಡೆದಿದೆ.

ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ಕಾರ್ಯನಿರ್ವಹಿಸಿದ್ದು ನಂತರ ಕೆಲಸ ಬಿಟ್ಟು ರಿಕ್ಷಾ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮೃತರು ಪತ್ನಿ , ಇಬ್ಬರು ಪುತ್ರಿಯರು, ಒರ್ವ ಪುತ್ರ ರನ್ನು ಅಗಲಿದ್ದಾರೆ.

ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ, ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಕರ್ನಾಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶ’ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳದಲ್ಲಿ 51ನೇ ವರ್ಷದ ಸಾಮೂಹಿಕ ವಿವಾಹ 201 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ

Suddi Udaya

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya
error: Content is protected !!