24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿ

ಗೇರುಕಟ್ಟೆ: ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಸಂತಾಪ ಪೂರ್ವಭಾವಿ ಸಭೆ


ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕ ವತಿಯಿಂದ ದಿವಂಗತ ಮಾಜಿ ಶಾಸಕರಾದ ವಸಂತ ಬಂಗೇರರಿಗೆ ಮೇ.18 ರಂದು ಸಂಜೆ ಸಂತಾಪ ಸಲ್ಲಿಸುವ ಪೂರ್ವಭಾವಿ ಸಭೆ ಮೇ.11 ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ವಠಾರದಲ್ಲಿ ನಡೆಯಿತು.
ಕಳಿಯ ಗ್ರಾಮದ ಪಂಚಾಯತ್ ಹಾಲಿ ಅಧ್ಯಕ್ಷರು,ಸದಸ್ಯರು,ಮಾಜಿ ಅಧ್ಯಕ್ಷರು,ಸದಸ್ಯರು, ಕಳಿಯ ಸಿ.ಎ. ಬ್ಯಾಂಕ್ ಅಧ್ಯಕ್ಷರು,ನಿರ್ದೇಶಕರು,ಗೇರುಕಟ್ಟೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು,ನಿರ್ದೇಶಕರು, ವಿವಿಧ ಸಂಘ,ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕರು ಸಭೆಯಲ್ಲಿ ಉಪಸ್ಥಿತರಿದ್ದರು.

Related posts

ನೆಟ್ ಬಾಲ್ ಸೀನಿಯರ್ ನ್ಯಾಷನಲ್ ಚಾಂಪಿಯನ್ ಶಿಪ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅಭಿವೃದ್ಧಿ ಆಧಾರಿತ ರಾಜಕಾರಣಕ್ಕೆ ಮನಸೋತು ಬಿಜೆಪಿ ಸೇರಿದ ಕಾಂಗ್ರೆಸ್ ಮುಖಂಡರು

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ಕ್ಷೇಮ ನಿಧಿಯ 15ನೇ ಸಹಾಯಧನ ವಿತರಣೆ

Suddi Udaya

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya
error: Content is protected !!