July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಜೀವನದಲ್ಲಿ ಜಿಗುಪ್ಸೆ : ಕೊಕ್ಕಡದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

ಕೊಕ್ಕಡ: ಜೀವನದಲ್ಲಿ ಜಿಗುಪ್ಸೆಗೊಂಡ ಕೊಕ್ಕಡ ಮೂಲೆ ಮನೆ ನಿವಾಸಿ ಚೋಮರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೇ 10ರಂದು ನಡೆದಿದೆ.

ದಯಾನಂದ ಎಂಬುವರ ದೂರಿನಂತೆ ಕೊಕ್ಕಡ ಗ್ರಾಮದ ತೋಟದ ಮೂಲೆ ಮನೆ ನಿವಾಸಿ ದಯಾನಂದರವರ ತಂದೆ ಚೋಮರವರು ಕೂಲಿ ಕೆಲಸ ಮಾಡಿಕೊಂಡಿದ್ದು ಮೇ09 ರಂದು ಎಂದಿನಂತೆ ಕೂಲಿ ಕೆಲಸಕ್ಕೆ ಹೋಗಿ ಸಂಜೆ ಸಮಯ ಮನೆಗೆ ಬಂದು ಎಂದಿನಂತೆ ರಾತ್ರಿ ಊಟ ಮುಗಿಸಿ ಬೇಗನೇ ಮಲಗಿದ್ದವರು. ನಂತರ ಮನನೊಂದು ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆಯ ಎದುರಿನಲ್ಲಿರುವ ಸುಂದರ ಗೌಡರವರ ರಬ್ಬರ್ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಯು ಡಿ ಆರ್ 33/2024 ಕಲಂ: 174 ಸಿಆರ್ ಪಿ ಸಿ ಯಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಡಾ| ವೀಣಾ ಬನ್ನಂಜೆ ಅವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ಮೈಸೂರು ಚಲೋ ಪ್ರತಿಭಟನಾ ಪಾದಯಾತ್ರೆಯ ಕುರಿತು ಪಕ್ಷದ ಪದಾಧಿಕಾರಿಗಳೊಂದಿಗೆ ಶಾಸಕ ಹರೀಶ್ ಪೂಂಜರಿಂದ ಸಿದ್ಧತಾ ಸಭೆ

Suddi Udaya

ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya
error: Content is protected !!