23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಕಾರ್ಯತ್ತಡ್ಕ ಇಲ್ಲಿ ಹತ್ತನೆಯ ತರಗತಿಯಲ್ಲಿ 603 ಅಂಕಗಳನ್ನು ಪಡೆದಿರುವ ಕುಮಾರಿ ಮೇಘನಾ ಇವರನ್ನು ಅವರ ಮನೆಯಲ್ಲಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮೇಘನಾ ರವರ ತಾಯಿ ಹಾಗೂ ಘಟಕದ ಅಧ್ಯಕ್ಷರಾದ H G F ಜೆಸಿ ಸಂತೋಷ್ ಜೈನ್, ಕಾರ್ಯದರ್ಶಿ ಜೆಸಿ ಅಕ್ಷತ್ ರೈ, ಲೇಡಿ ಜೇಸಿ ಅಧ್ಯಕ್ಷರಾದ ಜೆಸಿ ಶೋಭಾ ಪಿ, ಮತ್ತು ಶ್ರೀ ಸದಾಶಿವೇಶ್ವರ ದೇವಸ್ಥಾನ ಕಳೆಂಜ ಅಧ್ಯಕ್ಷರಾದ ಜೆ ಎಫ್ ಎಂ ಕೆ ಶ್ರೀಧರ್ ರಾವ್, ಗ್ರಾಮಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಜೆಸಿ ಪಿ ಟಿ ಸಬಾಸ್ಟಿನ್, ಕಳೆಂಜ ಗ್ರಾ. ಪಂ. ಸದಸ್ಯ ಗಂಗಾಧರ ಭಂಡಾರಿ, ಜೂನಿಯರ್ ಜೆಸಿಗಳಾದ ಧನುಷ್ ಜೈನ್, ಮತ್ತು ದಕ್ಷ ಜೈನ್ ಉಪಸ್ಥಿತರಿದ್ದರು.

Related posts

ಮದ್ದಡ್ಕ ಕಿನ್ನಿಗೋಳಿ ವರಕಬೆಯ ಬಳಿ ಹೂತು ಹೋದ ರಾಜ್ಯ ಹೆದ್ದಾರಿ ರಸ್ತೆ

Suddi Udaya

ಉಜಿರೆ ವರ್ತಕರ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ವೇಳೆ ರೂ.40,000 ವಂಚನೆ ಸಂಶಯ: ಬ್ಯಾಂಕ್ ಸಿಬ್ಬಂದಿ ವಿರುದ್ಧ ಕೇಸು ದಾಖಲು

Suddi Udaya

ಕುವೆಟ್ಟು: ಮಹಮ್ಮಾಯಿ ದೇವಿಯ ಮಾರಿ ಪೂಜೆ ಹಾಗೂ ಗುಳಿಗ ದೈವದ ನೇಮೋತ್ಸವ

Suddi Udaya

ಬಳಂಜ: ಪುಣ್ಕೆದೊಟ್ಟು ನಿವಾಸಿ ಚಂದ್ರು ನಿಧನ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya
error: Content is protected !!