24.6 C
ಪುತ್ತೂರು, ಬೆಳ್ತಂಗಡಿ
May 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಪ್ರಾರಂಭಗೊಂಡು ಮೇ 20 ರ ವರಗೆ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ ಪ್ರಯುಕ್ತ ಮಕ್ಕಳಿಗಾಗಿ ‘ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ ಮೇ.11 ರಂದು ಮುಳಿಯ ಜ್ಯುವೆಲ್ಸ್ ಬೆಳ್ತಂಗಡಿಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಕುಕ್ಕೇಡಿ ಗ್ರಾ.ಪಂ. ಅಧ್ಯಕ್ಷೆ ಅನಿತಾ ಪೂಜಾರಿ ದೀಪ ಪ್ರಜ್ವಲಿಸಿ ಶುಭಕೋರಿದರು.

ಮುಖ್ಯ ಅತಿಥಿಗಳಾಗಿ ದೈಹಿಕ ಶಿಕ್ಷಕ ಪ್ರವೀಣ್, ಮುಳಿಯ ಗ್ರಾಹಕ ಹರ್ಷ, ಮುಳಿಯ ಜ್ಯುವೆಲ್ಲರ್‍ಸ್ ಉಪವ್ಯವಸ್ಥಾಪಕ ಲೋಹಿತ್ ಕುಮಾರ್ ಉಪಸ್ಥಿತರಿದ್ದರು.

ಯುವ ಸಾಹಿತಿ ಚಂದ್ರಹಾಸ ಕಾರ್ಯಕ್ರಮ ನಿರೂಪಿಸಿದರು. ಮುಳಿಯ ಸಂಸ್ಥೆಯ ಸಿಬ್ಬಂದಿಗಳು ಸಹಕರಿಸಿದರು. ಚಿತ್ರಕಲೆ ಸ್ಪರ್ಧೆಯಲ್ಲಿ ನೂರಾರು ಮಕ್ಕಳು ಭಾಗವಹಿಸಿದರು.

Related posts

ಲಾಯಿಲ ಮತ್ತು ನಗರ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ

Suddi Udaya

ಕಕ್ಕಿಂಜೆ ಸೈಂಟ್‌ ಜೋಸೆಫ್‌ ಆಸ್ಪತ್ರೆಯ ಸೀಲ್ ಕಳವು

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಹಿಂದೂ ಸಂಘಟನೆಗಳಿಂದ ಇಂದು(ಮೇ 2) ದ.ಕ ಜಿಲ್ಲೆ ಬಂದ್ ಗೆ ಕರೆ

Suddi Udaya

ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ

Suddi Udaya

ಬಂದಾರು-ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!