September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಚಿರತೆ ಓಡಾಟ: ಭಯಭೀತರಾದ ಜನರು

ಬೆಳ್ತಂಗಡಿ: ಇಲ್ಲಿಯ ಹುಣ್ಸೆಕಟ್ಟೆಯ ಪಂಜಿರ್ಪು ಎಂಬಲ್ಲಿ ಬೆಳ್ಳಂಬೆಳ್ಳಗೆ ಚಿರತೆಯು ಓಡಾಡುತ್ತಿರುವ ದೃಶ್ಯ ಸಿಸಿ ಟಿವಿಯಲ್ಲಿ ಮೇ 11 ರಂದು ಕಂಡುಬಂದಿದೆ.

ಪಂಜಿರ್ಪು ಗಣೇಶ್ ಐತಾಳ್ ರವರ ಮನೆಯ ಸಮೀಪ ಬೆಳಿಗ್ಗೆ 4.00 ಗಂಟೆಯ ಹೊತ್ತಿಗೆ ರಸ್ತೆಯ ಬದಿ ಓಡಾಡುತ್ತಿರುವ ದೃಶ್ಯ ಮನೆಯ ಸಿಸಿ ಕ್ಯಾಮರದಲ್ಲಿ ಪತ್ತೆಯಾಗಿದ್ದು, ಹುಣ್ಸೆಕಟ್ಟೆಯ ಪಂಜಿರ್ಪು ಬಳಿ ಹಲವು ಮನೆಗಳಿದ್ದು ಇಲ್ಲಿಯ ಜನರು ಭಯಭೀತರಾಗಿದ್ದಾರೆ.
ಚಿರತೆ ಓಡಾಟ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ:

Related posts

ಮನೆಯ ತೋಟದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ರೂ.1.70 ಲಕ್ಷ ಮೌಲ್ಯದ ಮರಳು ವಶ

Suddi Udaya

ಆಳ್ವಾಸ್ ವೈದ್ಯಕೀಯ  ಕಾಲೇಜಿಗೆ ತುಳು ಅಲ್ಪಸಂಖ್ಯಾತ ಮಾನ್ಯತೆ: 150 ಎಮ್‌ಬಿಬಿಎಸ್ ಸೀಟುಗಳ ಪೈಕಿ ತುಳು ಭಾಷಿಕ ಅಲ್ಪಸಂಖ್ಯಾತರಿಗೆ 54 ಸೀಟುಗಳು

Suddi Udaya

ವಿಶೇಷ ಚೇತನ ಮಕ್ಕಳಿಗೆ ನಲ್ಮೆ, ಸಂಯಮದಿಂದ ವಿಶೇಷ ಭವಿಷ್ಯ ರೂಪಿಸೋಣ: ಡಿ. ವೀರೇಂದ್ರ ಹೆಗ್ಗಡೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಅವರನ್ನು ಭೇಟಿಯಾದ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಮೋಹಿತ್

Suddi Udaya

ಲಾಯಿಲ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

Suddi Udaya
error: Content is protected !!