25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಡಾ.ಎಲ್. ಎಚ್.ಮಂಜುನಾಥ್ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭ ಮೇ.11ರಂದು ಸಂಜೆ 4ಕ್ಕೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ.

ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಲಿದ್ದಾರೆ. ಭಾರತೀಯ ಜೀವ ವಿಮಾನಿಗಮದ ಮುಂಬೈ ಕೇಂದ್ರ ಕಚೇರಿ ವ್ಯವಸ್ಥಾಪಕ ನಿರ್ದೇಶಕ ಎಂ. ಜಗನ್ನಾಥ್, ಜ್ಞಾನವಿಕಾಸ ಕಾರ್ಯಕ್ರಮ ಅಧ್ಯಕ್ಷೆ ಡಾ.ಹೇಮಾವತಿ ವೀ. ಹೆಗ್ಗಡೆ, ಎಸ್‌ಡಿಎಂ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾ‌ರ್, ಯೋಜನೆ ಟ್ರಸ್ಟಿಗಳಾದ ಡಿ.ಸುರೇಂದ್ರ ಕುಮಾರ್, ವೈ ನಾಗೇಶ್ವರ ರಾವ್, ಸಂಪತ್ ಸಾಮ್ರಾಜ್ಯ, ಉದಯಕುಮಾ‌ರ್ ಶೆಟ್ಟಿ, ಶ್ಯಾಮ್ ಭಟ್ ಉಪಸ್ಥಿತರಿರಲಿದ್ದಾರೆ ಎಂದು ಯೋಜನೆ ಮುಖ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್.ಎಸ್.ಹಾಗೂ ಮುಖ್ಯ ಹಣಕಾಸು ಅಧಿಕಾರಿ ಶಾಂತರಾಮ್ ಆರ್.ಪೈ ತಿಳಿಸಿದ್ದಾರೆ.

Related posts

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಮಾಜಿ ಡಿಸಿಎಂ ಈಶ್ವರಪ್ಪ ನೇತೃತ್ವದಲ್ಲಿ ಧರ್ಮ ರಕ್ಷಾ ಜಾಥಾ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಿದ್ಯಾರ್ಥಿ ಸಂಘ ರಚನೆ

Suddi Udaya

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya

ಪೆರಿಂಜೆಯಲ್ಲಿ ಶ್ರೀ ಧ.ಮಂ.ಪ್ರೌ.ಶಾಲೆಯ ಎನ್ನೆನ್ನೆಸ್ ವಾರ್ಷಿಕ ಶಿಬಿರದ ಶಿಬಿರಜ್ಯೋತಿ

Suddi Udaya

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ರಿಂದ ಜನತಾ ದರ್ಶನ ಕಾರ್ಯಕ್ರಮ: ಸರ್ಕಾರದ ವಿವಿಧ ಸೌಲಭ್ಯಗಳ ವಿತರಣೆ: ಸಾವ೯ಜನಿಕರಿಂದ‌ ಅಹವಾಲು ಸ್ವೀಕಾರ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!